Advertisement

Tag: ಆಶಾ ಜಗದೀಶ್

ಕೇರಳ ಕಾಂತೆಯರು: ಆಶಾ ಜಗದೀಶ್ ಅಂಕಣ

“ಸ್ತ್ರೀವಾದಿ ಎನ್ನುವುದರ ಅರ್ಥ ಸ್ತ್ರೀವಾದಿ ಅಂತ ಮಾತ್ರ ಅಷ್ಟೇ… ಸ್ತ್ರೀವಾದಿ ಎಂದರೆ ಪುರದ ದ್ವೇಷಿ ಎಂದಲ್ಲ. ಎಂದಾಗಬೇಕಾಗೂ ಇಲ್ಲ. ಈ ಭಾವದ ಅದೆಷ್ಟೋ ಚಿಂತಕಿಯರು ನಮ್ಮ ನಡುವಿದ್ದಾರೆ. ಅವರ ಯೋಚನೆಗಳ ಮೂಲ ಪ್ರಚೋದನೆ ಏನೇ ಇರಲಿ ಇಂದಿಗೂ ತಮ್ಮ ಬದುಕನ್ನು ಹಂಚಿಕೊಂಡ ಪುರುಷರನ್ನು ದ್ವೇಷಿಸಿ ಸ್ತ್ರೀವಾದವನ್ನು ಕಟ್ಟಬೇಕೆಂದು ಪ್ರಚೋದಿಸಿದವರನ್ನು ಕಾಣುವುದು ಕಷ್ಟ.”

Read More

ಅವಳು ಮತ್ತು ಅವಳ ಅಸ್ಮಿತೆ: ಆಶಾ ಜಗದೀಶ್ ಅಂಕಣ

“ನಮ್ಮ ಸಮಾಜದ ಮೂಲ ಘಟಕಗಳಾದ ಹೆಣ್ಣು ಮತ್ತು ಗಂಡು, ಮತ್ತವರ ನಡುವಿನ ಆರೋಪ ಪ್ರತ್ಯಾರೋಪ ಇಂದಿಗೂ ಹೊಸತಲ್ಲ. ಈ ಎರೆಡು ಅನನ್ಯ ಭಿನ್ನ ಎಂಟಿಟಿಗಳ ನಡುವೆ ಹೋಲಿಕೆ ವ್ಯತ್ಯಾಸವೇ ಅಸಂಗತ. ಅದಾಗ್ಯೂ ಅದು ನಡೆಯುತ್ತಲೇ ಹೋಗುತ್ತದೆ. ಹೆಣ್ಣು ಹೆಣ್ಣಿನ ನಡುವಿನ ಹೋಲಿಕೆಯೂ ಕೆಲವೊಮ್ಮೆ ಸಮಂಜಸವೆನಿಸುವುದಿಲ್ಲ.”

Read More

ಏನೊಂದೂ ಅರಿವಾಗದ ಅಯೋಮಯತೆಯಲ್ಲಿ: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಮನೆಯ, ಇರುವ ಪರಿಸರದ ಸೌಂದರ್ಯವನ್ನು ಹೆಚ್ಚಿಸುವ ರೀತಿಯಲ್ಲೇ ತನ್ನಿರುವಿಕೆಯಿಂದಲೇ ಆ ಪರಿಸರಕ್ಕೊಂದು ಸೌಂದರ್ಯ ದಕ್ಕುವಂತೆ ಮಾಡಬಲ್ಲವಳು. ಅದೇ ವೇಳೆ ತನ್ನ ಒಳಗಿನಲ್ಲೂ ಸೌಂದರ್ಯದ ಚಿಲುಮೆ ಬತ್ತದಿರುವಂತೆ ಕಾಪಿಟ್ಟುಕೊಳ್ಳಬಲ್ಲವಳು. ಇದೊಂದು ಮಾತು, ಯಾರಿಗಾದರೂ ಗೊತ್ತಿರಬಹುದು… ಗಂಡು ಕಟ್ಟಡವನ್ನು ಕಟ್ಟುತ್ತಾನೆ, ಹೆಣ್ಣು ಅದನ್ನು ಮನೆಯನ್ನಾಗಿ ಮಾಡುತ್ತಾಳೆ ಎಂದು.”

Read More

ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”

Read More

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ