Advertisement

Tag: ಆಶಾ ಬಗೆ

ನಾನಿನ್ನು ಹೋಗಿಬರಲೇ.. ‌

ಸುಚಿತಾ ದಿಙ್ಮೂಢಳಾದಳು. ತನಗೆ ಹೀಗೆ ವರ್ತಿಸುವುದು ಸಾಧ್ಯವಿತ್ತೇ? ತನ್ನೊಳಗೆ ಹೊತ್ತಿ ಉರಿದ ವಿಷಯವನ್ನು ತನ್ನ ಮಗಳು ನಿರಾಕರಿಸುತ್ತಿರುವುದು ತಮಗೆ ಸಹಿಸುವುದು ಸಾಧ್ಯವಿತ್ತೇ? ಅದರ ಬಗೆಗೆ ಇಷ್ಟೊಂದು ನಿರ್ವಿಕಾರವಾಗಿರುವದು ಸಾಧ್ಯವಿತ್ತೇ? ಇದು ದಾದಾನ ನಿರ್ವಿಕಾರವೇ ಅಥವಾ ಇದೇ ಜೀವನದ ಬಗೆಗಿರುವ ಸಮತೋಲವೇ? ಅಮ್ಮನ ಸಾವಿನ ಬಳಿಕ ಅವರು ಬಂದು ತಲುಪಿದರು, ಆಗವಳು ಭೇಟಿಯಾದಾಗ ಅವರೇನೂ ವ್ಯಕ್ತ ಮಾಡಿರಲಿಲ್ಲ. ಅವಳು ಮಲಗಿದ್ದಾಗ ಮಾತ್ರ ಹೊದಿಕೆಯನ್ನು ಸರಿಪಡಿಸಿದರು. ಹಣೆಯ ಮೇಲಿನ ತಲೆಗೂದಲನ್ನು ಸರಿಪಡಿಸಿ, ಎಲ್ಲರ ಎದುರಿಗೆ ಕೂದಲಲ್ಲಿ ಬೆರಳಾಡಿಸಿದರು…
ಚಂದ್ರಕಾಂತ ಪೋಕಳೆ ಅನುವಾದಿಸಿದ ಆಶಾ ಬಗೆಯವರ ಮರಾಠಿ ಕಾದಂಬರಿ “ಸೇತು” ಇಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ