Advertisement

Tag: ಆಹಾರ

ಅಯ್ಯೋ ಉಪ್ಪಿಟ್ಟಾ!: ಚಂದ್ರಮತಿ ಸೋಂದಾ ಸರಣಿ

ಎಲ್ಲ ಬಗೆಯ ಉಪ್ಪಿಟ್ಟುಗಳಲ್ಲಿ ಅವರೆಕಾಳಿನ ಉಪ್ಪಿಟ್ಟಿನ ಗಮ್ಮತ್ತೆ ಬೇರೆ. ಯಾರಾದರೂ ಮನೆಗೆ ಬಂದಾಗ ಉಪ್ಪಿಟ್ಟು ಕೊಡಲಾ? ಅಂತ ಕೇಳಿದರೆ `ಈಗ ತಿಂಡಿಯೇನು ಬ್ಯಾಡ’ ಅಂತಾರೆ. `ಅವರೆಕಾಳು ಉಪ್ಪಿಟ್ಟು ಮಾಡಿದ್ದೆ. ಅದ್ಕೆ ಕೇಳ್ದೆ’ ಅಂತ ಹೇಳಿನೋಡಿ. `ಅವರೆಕಾಳು ಉಪ್ಪಿಟ್ಟಾ, ಸ್ವಲ್ಪ ಕೊಡಿ’ ಅಂದೇ ಅಂತಾರೆ. ಅವರ ಮಾತು ನಂಬಿ ತುಸು ಕೊಟ್ಟರೆ `ಬಹಳ ಚೆನ್ನಾಗಿದೆ…
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಇಪ್ಪತ್ನಾಲ್ಕನೆಯ ಕಂತು

Read More

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ