Advertisement

Tag: ಇಂದಿರಾ ಗಾಂಧಿ

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ