Advertisement

Tag: ಉಜ್ಬೆಕಿಸ್ತಾನ್

ತಾಷ್ಕೆಂಟ್‌ಗೆ ವಿದಾಯ

ಯುದ್ಧದ ಹಿಂಸೆ ಮತ್ತು ಅಸಹಾಯಕತೆಯನ್ನು ಸಹಿಸುತ್ತ, ಸಾವು ನೋವು ಅನುಭವಿಸುತ್ತ ಮುನ್ನಡೆಯುವ ಛಲ ಲೋಕದ ಜನಸಮುದಾಯಗಳಿಗೆ ಅದು ಹೇಗೆ ಬರುವುದೊ! ಬಹುಶಃ ಅನುಭವಿಸಿದಾಗಲೇ ಗೊತ್ತಾಗುವುದು. ಇದೇ ಉಜ್ಬೆಕಿಸ್ತಾನ ಮೂಲದ ಮೊಘಲ ಸಂತತಿಯ ಔರಂಗಜೇಬ್, ನನ್ನ ಜನ್ಮಸ್ಥಳ ವಿಜಯಪುರದ ಮೇಲೆ ದಂಡೆತ್ತಿ ಬಂದು ಆದಿಲಶಾಹಿ ಸಾಮ್ರಾಜ್ಯವನ್ನು ಹಾಳುಗೆಡವಿದ. ಅನೇಕ ಸೂಫಿಸಂತರ ಕೊಲೆ ಮಾಡಿದ. ಯುದ್ಧದಲ್ಲಿ ಯಾರು ಮುಸ್ಲಿಮರು? ಯಾರು ಹಿಂದುಗಳು? ಯಾರು ಕ್ರೈಸ್ತರು? ಯುದ್ಧದಲ್ಲಿ ಧರ್ಮವಿಲ್ಲ, ನೀತಿಯಿಲ್ಲ, ನ್ಯಾಯವಿಲ್ಲ. ಅದು ಕೇವಲ ಯುದ್ಧ. ಗೆದ್ದವರನ್ನೂ ಆರ್ಥಿಕವಾಗಿ ಮತ್ತು ನೈತಿಕವಾಗಿ ಸೋಲಿಸುವ ಯುದ್ಧ.
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ 47ನೇ ಕಂತು ಇಲ್ಲಿದೆ.

Read More

ಸಮರಕಂದ್‌ನ ಪಾರಂಪರಿಕ ಸ್ಥಳಗಳು ಮತ್ತು ಬಿಜಾಪುರದ ಗೋಲಗುಮ್ಮಟ

ಸಮರಕಂದ್ ನಗರದ ರೇಗಿಸ್ತಾನ್ ಚೌಕ್ ಅತ್ಯಂತ ಸುಂದರವಾದ ಇಸ್ಲಾಮೀ ಶೈಲಿಯ ವರ್ಣರಂಜಿತ ಇಮಾರತುಗಳಿಂದ ಕೂಡಿದ ಪ್ರದೇಶವಾಗಿದೆ. ತೈಮೂರ ಲಂಗನ ಗೋರಿ ಕೂಡ ಇಲ್ಲೇ ಇದೆ. ಅದು ಎತ್ತರದ ಪ್ರದೇಶದಲ್ಲಿರುವುದರಿಂದ ಬಹಳಷ್ಟು ಮೆಟ್ಟಿಲುಗಳನ್ನು ಹತ್ತಿ ಹೋಗಬೇಕು. ಸುದೈವದಿಂದ ನಮ್ಮ ಗೈಡ್ ಗುಲ್‌ಚೆಹರಾ ಎಂಬ ಯುವತಿ ಸಮರಕಂದ್ ಇತಿಹಾಸವನ್ನು ಬಹಳ ಚನ್ನಾಗಿ ಬಲ್ಲವಳಾಗಿದ್ದಳು. ಆಕೆ ಸಮರಕಂದ್ ಇತಿಹಾಸದ ಮೇಲೆ ಸಂಶೋಧನೆ ಮಾಡಿದವಳಾಗಿದ್ದಳೆಂಬ ನೆನಪು. ಪ್ರತಿಯೊಂದು ಸ್ಥಳದ ಬಗ್ಗೆ ಆಕೆ ವಿವರಿಸುವ ರೀತಿ ನನಗಂತೂ ಬಹಳ ಉಪಯುಕ್ತವಾಯಿತು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 45ನೇ ಕಂತು ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ