Advertisement

Tag: ಉತ್ತರ ಕರ್ನಾಟಕ

ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣ

Read More

ಲಿಂಗರಾಜ ಸೊಟ್ಟಪ್ಪನವರ್‌ ಹೊಸ ಅಂಕಣ “ಉತ್ತರದ ಕತೆಗಳು” ಶುರು..

ನಿತ್ಯ ಬದುಕಿನ ಜಂಜಡಗಳನ್ನು ಹಗುರಗೊಳಿಸಿಕೊಳ್ಳುವ ಸಾಧನ ಮಾರ್ಗಗಳಾಗಿ ಇವು ಬಳಕೆಯಲ್ಲಿವೆ. ಇವುಗಳು ವೈಯಕ್ತಿಕ ಬದುಕನ್ನು ರಂಜಿನೀಯಗೊಳಿಸುವಲ್ಲಿ ಮತ್ತು ಸಾಮಾಜಿಕವಾದ ಪರಸ್ಪರವಾದ ಒಂದು ಬಂಧವನ್ನು ಮನುಷ್ಯ ಮನುಷ್ಯರ ನಡುವೆ ರೂಪಿಸುವಲ್ಲಿ ಮಹತ್ವವಾದವು. ಇದನ್ನು ಜಾನಪದ ದಾರಿ ಸಾಬೀತುಪಡಿಸಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ ಉತ್ತರ ಕರ್ನಾಟಕದ ಬದುಕು ಮತ್ತು ಸಂಸ್ಕೃತಿಯ ಕುರಿತ ಅಂಕಣ “ಉತ್ತರದ ಕತೆಗಳು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ