Advertisement

Tag: ಎಂ.ಎನ್. ಸುಂದರ ರಾಜ್

ಮಂಜುಳ ಡಿ. ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಬರಹ

ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ