Advertisement

Tag: ಎಂ.ಎಸ್ . ಶ್ರೀರಾಮ್

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

ಭಿನ್ನ ಕೃತಿಗಳಿಂದ ಮರುನಿರೂಪಣೆಗೊಂಡ ಸ್ವತಂತ್ರ ಪುಸ್ತಕ

ಭಾರತೀಯ ರಿಸರ್ವ್ ಬ್ಯಾಂಕ್ ನ 21ನೇ ಗವರ್ನರ್ ಆಗಿ ಕಾರ್ಯನಿರ್ವಹಿಸಿರುವ ವೈ. ವಿ. ರೆಡ್ಡಿ ಅವರು ಆರ್ಥ ಶಾಸ್ತ್ರಜ್ಞ ಮತ್ತು ಶಿಕ್ಷಣ ತಜ್ಞರು. ಆಡಳಿತ ವ್ಯವಸ್ಥೆಯ ವಿವಿಧ ಹಂತಗಳಲ್ಲಿ ಸಕ್ರಿಯರಾಗಿದ್ದುದಷ್ಟೇ ಅಲ್ಲದೆ, ದೂರದೃಷ್ಟಿಯೊಂದಿಗೆ ವ್ಯವಸ್ಥೆಯನ್ನು ರೂಪಿಸಬಲ್ಲವರೂ ಹೌದು. ತಮ್ಮ ಆತ್ಮಚರಿತ್ರೆಯನ್ನು ತೆಲುಗಿನಲ್ಲಿಯೂ, ಇಂಗ್ಲಿಷ್ ನಲ್ಲಿಯೂ ಬರೆದರು. ಎರಡು ಪುಸ್ತಕಗಳನ್ನು ಗ್ರಹಿಸಿ, ಕಥೆಗಾರ ಎಂ.ಎಸ್ . ಶ್ರೀರಾಮ್ ಅವರು ಅನುವಾದಿಸಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ