Advertisement

Tag: ಎಂ.ಜಿ. ಶುಭಮಂಗಳ

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ಮೌನಸಾಕ್ಷಿಗೊಂದು ಮಾತು

ಕನಸಿನ ರೆಕ್ಕೆಗಳನ್ನು ಹಚ್ಚಿಕೊಂಡು ಅಮೆರಿಕಕ್ಕೆ ಹಾರುವ ಭಾರತೀಯರು ಅಲ್ಲಿನ ಅಪರಿಚಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡುತ್ತಲೇ ತಾವು ಹೊಸ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ ಅನಿವಾರ್ಯವಾಗಿ ರೂಢಿಸಿಕೊಂಡಿರುವ ಆಡಂಬರ, ಒಣಪ್ರತಿಷ್ಠೆಗಳ ಜೀವನಶೈಲಿ ಹಾಗೂ ಅವರ ಮಾನಸಿಕ ತುಮುಲಗಳನ್ನುಕಥೆಗಾರರು   ಸೆರೆಹಿಡಿದಿದ್ದಾರೆ. ಇತ್ತ ಭಾರತದ ತೆಲಂಗಾಣದಲ್ಲಿ ಕಂಡ ಸಾಮಾಜಿಕ ಬದುಕಿನ ಅನುಭವಗಳನ್ನು ಕಟ್ಟಿಕೊಟ್ಟಿದ್ದಾರೆ. ಅವುಗಳನ್ನು ನಮ್ಮ ನಾಡಿನ ಜನರ ಕಥೆಗಳೆಂಬಂತೆ ಶುಭಮಂಗಳ ಅವರು ಕನ್ನಡೀಕರಿಸಿದ್ದಾರೆ.
ತೆಲುಗಿನ ಕಥೆಗಾರ ನಕ್ಷತ್ರಂ ವೇಣುಗೋಪಾಲ್‌ ಬರೆದ “ಮೌನಸಾಕ್ಷಿ” ಕಥಾಸಂಕಲನದ ಹನ್ನೊಂದು ಕತೆಗಳನ್ನು ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಈ ಸಂಕಲನಕ್ಕೆ ರೂಪದರ್ಶಿ ಜಿ. ವೆಂಕಟೇಶ್‌ ಬರೆದ ಮುನ್ನುಡಿ ಇಲ್ಲಿದೆ

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ತೆಲುಗು ಕತೆ

ನಿಜ ಹೇಳಬೇಕೆಂದರೆ ಎಲ್ಲಿಕಾಟ್ ಸಿಟಿಯಲ್ಲಿ ಮನೆ ತೆಗೆದುಕೊಳ್ಳೋಣವೆಂದು ಪ್ರಸಾದ್ ಹೇಳಿದಾಗ ರಾಧಿಕಳೇ ಬೇಡ ಅದು ಮಿನಿ ಭಾರತ, ಎಲ್ಲಿ ನೋಡಿದರೂ ಮುಖ್ಯವಾಗಿ ತೆಲುಗಿನವರೇ. ಪ್ರತಿಯೊಂದಕ್ಕೂ ಮಕ್ಕಳು, ಮಹಿಳೆಯರು, ಗಂಡಸರ ನಡುವೆ ಅನಗತ್ಯ ಸ್ಪರ್ಧೆ. ಅದಕ್ಕೇ ಭಾರತೀಯರು ಕಡಿಮೆ ಇರುವ ಪ್ರದೇಶದಲ್ಲಿ ಮನೆ ತೆಗೆದುಕೊಳ್ಳೋಣ ಎಂದು ಪಟ್ಟುಹಿಡಿದು ಇಲ್ಲಿಗೆ ಬಂದಿದ್ದಾರೆ.

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ