Advertisement

Tag: ಎಂ ವ್ಯಾಸ

ಅಸಂಗತ ಸಂಭಾಷಣೆಯ ಕತೆಗಾರ

ವಿಶಿಷ್ಟ ಶೈಲಿಯ ಕಥೆಗಳನ್ನು ಬರೆಯುತ್ತಿದ್ದ ಸಾಹಿತಿ ಎಂ. ವ್ಯಾಸ ಅವರು ಕಾಸರಗೋಡು ಜಿಲ್ಲೆಯವರು. ತಮ್ಮ ಸಾಹಿತ್ಯ ಕೃತಿಗಳ ಕುರಿತು ಪ್ರಚಾರ ಮಾಡುವುದು, ಅವಕಾಶಗಳ ಬೆನ್ನುಬಿದ್ದು ‘ಕೀರ್ತಿಶನಿ’ಯ ಸ್ನೇಹ ಮಾಡುವುದನ್ನು ಅವರು ಇಷ್ಟಪಡುತ್ತಿರಲಿಲ್ಲ.  ಆದರೆ ಸಾರಸ್ವತ ಲೋಕದಲ್ಲಿ ಅವರು ಸೃಷ್ಟಿಸಿದ ಕಥಾಲೋಕವನ್ನು ಓದುಗರು ಮೆಚ್ಚಿದ್ದಾರೆ. 2008ರ ಜುಲೈ 23ರಂದು ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರನ್ನು ನೆನಪಿಸಿಕೊಳ್ಳುತ್ತ, -ಕ್ಷಿತಿಜ್‌ ಬೀದರ್‌ ಬರೆದ ಬರಹ ಇಲ್ಲಿದೆ.

Read More

ಕಥೆಗಾರ ವ್ಯಾಸರು ಅಸುನೀಗಿ ಒಂದು ವರ್ಷ

ಅದು ನಾನು ಕಾಸರಗೋಡಿನಲ್ಲಿ ಚೈಲ್ಡ್ ಲೈನ್ ಎಂಬ ಸಂಸ್ಥೆಯಲ್ಲಿ ಪ್ಲೆಸ್ ಮೆಂಟ್ ಮಾಡುತ್ತಿದ್ದ ಸಮಯ ” ಒಂದು ಸಲ ಮನೆ ಕಡೆ ಬಂದು ಹೋಗಿಯೆಂದು” ಒಂದೆರಡು ಬಾರಿ ಕರೆ ಮಾಡಿದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ