Advertisement

Tag: ಎಚ್. ಗೋಪಾಲಕೃಷ್ಣ

ಎಡಿಟರಾದ ನಾನು… ಮತ್ತು ನರಿ ತಿಂದ ನಸುಗುನ್ನಿಕಾಯಿ…: ಎಚ್. ಗೋಪಾಲಕೃಷ್ಣ ಸರಣಿ

ವಿವರಣೆ ಕೊಟ್ಟೆ ಹೀಗೆ… ಈಗ ನೋಡಿ ನೀವು ಇಷ್ಟು ಇದೀರಿ. ನಾನು ಹೀಗಿದ್ದೀನಿ. ಎರಡನ್ನೂ ಸೇರಿಸಲು ಸಾಧ್ಯವೇ…..?” ಅಂದೆ. ಅವರಿಗೆ ತಾನು ಕುಳ್ಳು ಎನ್ನುವ ಹೆರೆಡಿಟರಿ ಸುಪಿರಿಯಾರಿಟಿ ಕಾಂಪ್ಲೆಕ್ಸ್ ಇದೆ ಎನ್ನುವುದು ಆಗ ನನಗೆ ಗೊತ್ತಿರಲಿಲ್ಲ. ಗೊತ್ತಿದ್ದರೆ ಖಂಡಿತ ಈ ಎಕ್ಸಾಂಪಲ್ ಕೊಡ್ತಾ ಇರ್ಲಿಲ್ಲ. ಇದು ಆಮೇಲೆ ಯಾವಾಗಲೋ ಗೊತ್ತಾಗಿದ್ದು. ಪಾಪ ಅವರಿಗೆ ಅಷ್ಟೊಂದು ಜನರೆದುರು ನೆತ್ತಿ ಮೇಲೆ ಮೊಟಕಿದ ಹಾಗಾಗಿರಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೨ನೇ ಬರಹ ನಿಮ್ಮ ಓದಿಗೆ

Read More

“ಕೊರವಂಜಿ” ಹಾಕಿಕೊಟ್ಟ ಹಾಸ್ಯೋತ್ಸವದ ಹಾದಿ…: ಎಚ್. ಗೋಪಾಲಕೃಷ್ಣ ಸರಣಿ

1996ರ ಹಾಸ್ಯೋತ್ಸವವನ್ನು ನಾ. ಕಸ್ತೂರಿ ಅವರ ನೆನಪಿಗೆ ಮಾಡಿದ್ದು. ನಾ. ಕ ಅವರನ್ನು ಕುರಿತ ಎರಡು ಪುಸ್ತಕಗಳು ಅಂದು ಕನ್ನಡ ಪ್ರಕಟಣಾ ಪ್ರಪಂಚದಲ್ಲಿಯೇ ಒಂದು ವಿನೂತನ ದಾಖಲೆ ನಿರ್ಮಿಸಿದವು. ಗೋಪಾಲಕೃಷ್ಣ (ನಾನು) ಮತ್ತು ಕೃಷ್ಣಸುಬ್ಬರಾವ್ ಸಂಪಾದಿಸಿದ್ದ ‘ಕೊರವಂಜಿ ಕಸ್ತೂರಿ’ಹಾಗೂ ಶ್ರೀ ಚಂದ್ರ ಮೋಹನ್ ಜತೆಗೆ ಕೃಷ್ಣಸುಬ್ಬರಾವ್ ಸಂಪಾದಿಸಿದ್ದ ‘ಕೊರವಂಜಿ ಶತಕಂ’ ಎರಡೇ ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಮಾರಾಟಗೊಂಡವು! ಇದರ ಮಹತ್ವ ನಮ್ಮ ಅರಿವಿಗೆ ಬಂದದ್ದು ತಡವಾಗಿ. ತಡವಾಗಿ ಅಂದರೆ ಕೆಲವು ವರ್ಷಗಳ ನಂತರ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೧ನೇ ಬರಹ ನಿಮ್ಮ ಓದಿಗೆ

Read More

“ಹಾಸ್ಯೋತ್ಸವ” ಹೇಗಾಯ್ತು ಗೊತ್ತ?: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಇಡೀ ಜೀವಮಾನದ ಮತ್ತು ಮುಂದಿನ ಹತ್ತೋ ಹನ್ನೆರಡು ಜನ್ಮದ ದುಡಿತ ಅದಕ್ಕೆ ಹಾಕಬೇಕು ಅನಿಸ್ತಾ? ಕೈನಲ್ಲಿ ಬಿಡಿಕಾಸು ಅಥವಾ ಒಂದೇ ಒಂದು ನಯಾಪೈಸೆ, ಇಲ್ಲದಿರುವಾಗ ಇಂತಹ ತಿಕ್ಕಲು ತಿಕ್ಕಲು ಐಡಿಯಾಗಳು ಮನಸಿಗೆ ಬರುತವೆ ಅಂತ ಒಬ್ಬರು ಗೊಣಗಿದರಾ….? ಕೈತುಂಬ ಕಾಸಿದ್ದು ಯಾವದಾದರೂ ಮಂತ್ರಿ ಪಂತ್ರಿನ ಇನ್ವಾಲ್ವ್ ಮಾಡಿದ್ದರೆ ಅಂವ ಲಾರಿಗಳಲ್ಲಿ ತುಂಬಿ ಜನರನ್ನ ಸಪ್ಲೈ ಮಾಡಬಹುದು! ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೦ನೇ ಬರಹ ನಿಮ್ಮ ಓದಿಗೆ

Read More

ಕಾರ್ಯಕ್ರಮದ ಲೆಕ್ಕಾಚಾರಗಳು: ಎಚ್. ಗೋಪಾಲಕೃಷ್ಣ ಸರಣಿ

ಇದೇ ತರಹದ ಅನುಭವ ಎರಡು ಮೂರು ಸಲ ಬೇರೆ ಬೇರೆ ಸಂದರ್ಭಗಳಲ್ಲಿ ಆಯಿತು. ಜತೆಯಲ್ಲಿದ್ದವರು ಹುರಿದುoಬಿಸಿ ನನ್ನ ಹಕ್ಕುಗಳ ರಕ್ಷಣೆಗಾಗಿ ಜಗಳಕ್ಕೆ ಪ್ರೆರೇಪಿಸಿದ್ದರು. ಜಗಳ ಸಹ ಆಡಿದ್ದೆ! ಜಗಳದ ಎಫೆಕ್ಟ್ ಬೇರೆ ರೀತಿ ಆಯಿತು. ಆಗಿದ್ದು ಬೇರೆ ರೀತಿ ಅಂದರೆ ಕಾಸು ಗೀಸು ಹೆಸರು ಬರುವಂತಹ ಸರ್ಕಾರದ ಪ್ರಾಯೋಜಿತ ಕೆಲಸಗಳಿಂದ ದೂರ ಆದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ತಾಯಿ ಭುವನೇಶ್ವರಿಯ ಮಕ್ಕಳು ನಾವೂ…: ಎಚ್. ಗೋಪಾಲಕೃಷ್ಣ ಸರಣಿ

ಇಬ್ಬರು ಕನ್ನಡಿಗರು ಅವರ ಹುಟ್ಟೂರಿನಲ್ಲಿ ಸಿಕ್ಕಿದರೂ ಸಹ ಇಂಗ್ಲಿಷ್ ನಲ್ಲಿ ಮಾತು ಆರಂಭಿಸುತ್ತಾರಂತೆ. ಬೇರೆಯವರ ಸಂಗಡ ಆದರೆ ಎದುರಿನವನ ಭಾಷೆ ಇವರದ್ದು ಆಗುತ್ತಂತೆ. ಬೇರೆ ಊರಿನಲ್ಲಿ ಭೇಟಿಸಿದರೆ ಅದೆಷ್ಟೋ ವರ್ಷ ತಾವು ಕನ್ನಡದವರು ಎಂದು ತಿಳಿದಿರುಲ್ಲವಂತೆ. ಊರು ಬಿಡಬೇಕಾದರೆ ತಮ್ಮಿಬ್ಬರ ತಾಯಿ ಒಬ್ಬಳೇ, ಆಕೆಯೇ ಭುವನೇಶ್ವರಿ ಅಂತ ಗೊತ್ತಾಗುತ್ತಂತೆ! ಒಂದು ಸಣ್ಣ ಉಪಕತೆ ನೀವು ಅಲ್ಲ ಸಾರಿ ನಾನು ಮರೆಯುವ ಮೊದಲು ನಿಮಗೆ ಹೇಳಿ ಬಿಡುತ್ತೇನೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೮ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ