Advertisement

Tag: ಎನ್. ನರಹರಿ

ಚಂದಿರನ ಕುವರಿಯರು ಕತೆಯೋದುವ ಮೊದಲು..

ಜಗತ್ತಿನ ಎಲ್ಲ ಭಾಷೆಗಳ ಉತ್ಕೃಷ್ಟ ಕೃತಿಗಳೂ ಪರಸ್ಪರ ಅನುವಾದಗೊಂಡಿವೆ. ಸ್ವತಂತ್ರಕೃತಿಗಳಿಗೆ ಇರುವಷ್ಟೇ ಮರ್ಯಾದೆ ಅನುವಾದ ಕೃತಿಗಳಿಗೂ ಇದೆ. ವಿಶ್ವಸಂಸ್ಕೃತಿಯ ವಿಕಾಸದಲ್ಲಿ ಭಾಷಾಂತರವೂ ನಿರ್ಮಾತೃಶಕ್ತಿ ಆಗಿರುವುದರಿಂದ ಅದರ ಅಗತ್ಯ ನಮ್ಮೆಲ್ಲ ಭಾಷೆಗಳಿಗೂ ಇದೆ. ಈ ದಿಸೆಯಲ್ಲಿ ಆರ್ ವಿಜಯರಾಘವನ್ ಅವರ ‘ಚಂದಿರನ ಕುವರಿಯರು’ ಕಥಾಸಂಕಲನದ ಕಥೆಗಳು ಕನ್ನಡದ ಸಂದರ್ಭದಲ್ಲಿ ಬಹಳ ಮುಖ್ಯವೆನಿಸುತ್ತವೆ. ಭಾಷೆ ಮತ್ತು ಸಂಸ್ಕೃತಿಗಳು ನಾಗರಿಕತೆಯ ಹೆಸರಿನಲ್ಲಿ ಜಾಗತೀಕರಣಕ್ಕೆ ಒಳಗಾಗಿರುವ ಈ ಸನ್ನಿವೇಶದಲ್ಲಿ ಅನುವಾದಗಳಿಗೆ ಮಡಿ-ಮೈಲಿಗೆಯ ಸೋಂಕು ಹತ್ತಿಸಬೇಕಿಲ್ಲ.
ಆರ್ ವಿಜಯರಾಘವನ್ ಅನುವಾದಿತ ಕತೆಗಳ ಸಂಕಲನ ‘ಚಂದಿರನ ಕುವರಿಯರು’ ಪುಸ್ತಕಕ್ಕೆ ಎನ್. ನರಹರಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ