Advertisement

Tag: ಎಸ್ ಎಲ್ ಭೈರಪ್ಪ

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

Read More

ಭೈರಪ್ಪ ಎಂದರೆ ಏಕೆ ಕನಲುವಿರಿ?:ಸುಪ್ರೀತ್ ಬರಹ

ನಿಸ್ಸಂಶಯವಾಗಿ ಭೈರಪ್ಪ ಒಬ್ಬ ಅದ್ಭುತ ಕಾದಂಬರಿಕಾರ. ಕಾದಂಬರಿಯ ವಸ್ತು, ತಂತ್ರ, ಭಾಷಾ ಪ್ರಯೋಗ, ಸಂಭಾಷಣೆಗಳ ನೈಜತೆ, ಪ್ರಾದೇಶಿಕತೆ ಮೊದಲಾದವುಗಳನ್ನು ಅತೀವ ಶ್ರದ್ಧೆಯಿಂದ ರಚಿಸುತ್ತಾರೆ. ಪಾತ್ರಗಳ ಒಳತೋಟಿಯನ್ನು ಅತ್ಯಂತ ಸಮರ್ಥವಾಗಿ ಭಾಷೆಯಲ್ಲಿ ಬಿಂಬಿಸುತ್ತಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ