Advertisement

Tag: ಏಕವ್ಯಕ್ತಿ ನಾಟಕ

ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಸಾಮೂಹಿಕವಾಗಿ ಇಂದು ನಾಟಕಗಳನ್ನು ಆಡಲು ಬಹಳ ಜನರು ಸೇರುತ್ತಿಲ್ಲ. ತಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಆ ಸಂದರ್ಭದ ರಂಗಭೂಮಿಯ ವೈಭವವೇ ಬೇರೆ. ಸಾಂಪ್ರದಾಯಿಕ ವೃತ್ತಿರಂಗಭೂಮಿಯ ನಾಟಕ ಕಂಪನಿಗಳು ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹರ್ಷದಾಯಕ ಬೆಳವಣಿಗೆ. ಅದು ಅವರಿಗೆ ಅನಿವಾರ್ಯವೂ ಕೂಡ ಆಗಿದೆ. ಜನರ ಅಭಿರುಚಿ, ಅಭಿವೃದ್ಧಿಗೆ ತಕ್ಕಂತೆ ನಾಟಕಗಳು ತಮ್ಮ ಶೈಲಿ ಸಂಭಾಷಣೆ ಎಲ್ಲವನ್ನು ಮಾರ್ಪಡಿಸಿಕೊಂಡಿವೆ. ಬಹಳಷ್ಟು ಕಲಾವಿದರು ಸಾಮಾಜಿಕ ನಾಟಕ ಕಂಪನಿಗಳಿಂದ ಬದುಕುವವರಿದ್ದಾರೆ.
ಏಕವ್ಯಕ್ತಿ ರಂಗ ಪ್ರಯೋಗದ ಸವಾಲು ಮತ್ತು ಸಾಧ್ಯತೆಗಳ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ