Advertisement

Tag: ಒದ್ದೆಗಣ್ಣಿನ ದೀಪ

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ