Advertisement

Tag: ಕಂಡಷ್ಟೂ ಪ್ರಪಂಚ

‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ