Advertisement

Tag: ಕತೆ

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ರೊಟ್ಟಿ ಕಾರಕೂನ”

ಚೇರಮನ್ನರು ಎದ್ದು ಹೋದ ಮೇಲೆ, ಎಲ್ಲರಿಗಿಂತ ವಯಸ್ಸಿನಲ್ಲಿಯೂ, ಹುದ್ದೆಯಲ್ಲಿಯೂ ಚಿಕ್ಕವನಾಗಿದ್ದ ಸಿಪಾಯಿ ನಾಗಯ್ಯನೇ ಮಾಸ್ತರುಗಳಿಗೆ ಸಮಾಧಾನ ಹೇಳಿದ – “ಸರಾ, ಅವಗ ಮಾಸ್ತರ ಆಗಬೇಕಂದ್ರ ಇನ್ನೂ ಐದಾರು ವರ್ಸ ಕಾಲೇಜು ಕಲತು ಪಾಸ ಮಾಡ್ಬಕು. ಇಲ್ಲ್ಯಾಂದರ ನೀವೆಲ್ಲಾ ಅವರಪ್ಪನ ಮುಸುಡಿ ನೋಡಿ ಪಾಸ ಮಾಡತಿದ್ರಿ, ಶಹರದೂರಾಗ ಯಾರು ಇವ್ನ ಪಾಸು ಮಾಡ್ಬಕು?
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ರೊಟ್ಟಿ ಕಾರಕೂನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಶ್ರೀಧರ ಬನವಾಸಿ ಕತೆ

ಜಿನದತ್ತ ತಿಮ್ಮಪ್ಪನ ಮಾತುಗಳಿಗೆ ಉತ್ತರಿಸಲು ಧೈರ್ಯ ತೋರಲಿಲ್ಲ. ಕಥೆಗಾರನ ಕಲ್ಪನೆ, ಸ್ವಾತಂತ್ರ್ಯವೇನು ಎಂಬುದು ಆ ಪಾತ್ರಕ್ಕೇನು ಗೊತ್ತು? ಒಂದು ಕತೆಯ ಎಲ್ಲ ಪಾತ್ರಗಳು ಕತೆಗಾರ ಹೇಳಿದಂತೆ ಕೇಳಬೇಕು ಅನ್ನುವ ಸತ್ಯ ಆ ತಿಮ್ಮಪ್ಪನಂತವನಿಗೆ ಎಲ್ಲಿ ತಾನೇ ಅರ್ಥವಾಗಬೇಕು. ಅವನಿಗೆ ಇದನ್ನು ಬಿಡಿಸಿ ಹೇಳಿದರೂ ಅರ್ಥ ಮಾಡಿಕೊಳ್ಳುತ್ತಾನೆಯೇ?
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಶ್ರೀಧರ ಬನವಾಸಿ ಬರೆದ ಕತೆ `ಜಿನದತ್ತನೆಂಬ ಕಥೆಗಾರನೂ…’ ನಿಮ್ಮ ಈ ಭಾನುವಾರದ ಓದಿಗೆ

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ