Advertisement

Tag: ಕನ್ನಡ ಚಿತ್ರರಂಗ

ಇಲ್ಲಿ ಮಹಾರಾಣಿಯೂ ಕೇವಲ ಒಬ್ಬ ‘ಹೆಣ್ಣೇ’ !: ಸುಕನ್ಯಾ ಕನಾರಳ್ಳಿ ಅಂಕಣ

ಜನಪದ, ಪಠ್ಯ, ದೃಶ್ಯ ಹೀಗೆ ಮಾಧ್ಯಮ ಯಾವುದೇ ಇದ್ದರೂ ವೀರಗಾಥೆ ಎಂಬ ಪ್ರಕಾರ ಸರಾಗವಾಗಿ ಸಾಗುವುದನ್ನು ಬೇಡುತ್ತದೆ. ಚೆನ್ನಮ್ಮನ ಕಥಾನಕ ಸಹ ಅದಕ್ಕೆ ಹೊರತಾಗಿಲ್ಲ. ಎಲ್ಲವನ್ನೂ ಕಳೆದುಕೊಂಡ ಚೆನ್ನಮ್ಮ ಬಂಧನದಲ್ಲಿ ಐದು ವರ್ಷ ಕಳೆದು ಸಾವನ್ನಪ್ಪುತ್ತಾಳೆ. ಕಿತ್ತೂರು ಮತ್ತು ಚೆನ್ನಮ್ಮ ತದನಂತರದಲ್ಲಿ ದೇಶದಲ್ಲೆಲ್ಲಾ ಹಬ್ಬಿದ ಸ್ವಾತಂತ್ರ್ಯ ಹೋರಾಟದ ಮುಂದಾಳುಗಳೆಂದು ಸ್ತುತಿಸಲಾಗಿದೆ. ರಾಷ್ಟ್ರೀಯ ಹೋರಾಟದಲ್ಲಿ ಚೆನ್ನಮ್ಮ ಧ್ರುವತಾರೆಯಂತೆ ಮಿನುಗುತ್ತಿರುತ್ತಾಳೆ ಎಂದು ಹೊಗಳಲಾಗಿದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತಾರನೆಯ ಬರಹ

Read More

ಕನ್ನಡ ಸಿನಿಮಾಗಳ ಸಾಂಸ್ಕೃತಿಕ ಅಭಿವ್ಯಕ್ತಿಯ ಮುಖಗಳು

ನಿರ್ದಿಷ್ಟ ಪ್ರದೇಶ ಹಾಗೂ ನಿರ್ದಿಷ್ಟ ಕಾಲಘಟ್ಟದ ಸಂಸ್ಕೃತಿಯನ್ನು ದೃಶ್ಯಾತ್ಮಕವಾಗಿ ಪ್ರಸ್ತುತಪಡಿಸುವ ಸಿನಿಮಾಗಳು ಸಾಂಸ್ಕೃತಿಕ ನಿರ್ದಿಷ್ಟತೆಯನ್ನು ಗುರುತಿಸಿಕೊಳ್ಳಲು ಸಹಕಾರಿಗಳಾಗಿವೆ. ಹೀಗೆ ಸಂಸ್ಕೃತಿಯನ್ನು ಒಳಗೊಂಡು ರೂಪುಗೊಳ್ಳುವ ಸಿನಿಮಾಗಳು ಸಾಮಾಜಿಕ ಪರಿವರ್ತನೆಗಳನ್ನೂ ಉಂಟುಮಾಡುತ್ತವೆ. ಹಾಗೆ ನೋಡಿದರೆ ಸಿನಿಮಾಗಳು ಜನರನ್ನು ಕ್ಷಿಪ್ರವಾಗಿ ಪ್ರಭಾವಿಸಬಲ್ಲವು.  ನಮ್ಮ ನಾಡಿನ ಜನಪರ ಚಳವಳಿಗಳು, ಇತಿಹಾಸ ಮತ್ತು ಸಾಂಸ್ಕೃತಿಕ ವಿಚಾರಗಳು  ಕನ್ನಡ ಸಿನಿಮಾಗಳಲ್ಲಿ ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಮೂಡಿ ಬಂದಿವೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ