Advertisement

Tag: ಕನ್ನಡ ಸಾಹಿತ್ಯ

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ತಿರುಮಲೇಶರ ಸೀಕ್ರೆಟ್ ಸಂಚಿ

ನೆನ್ನೆ ಬೆಳಿಗ್ಗೆ ಕವಿ-ಕಥೆಗಾರ, ಭಾಷಾಶಾಸ್ತ್ರಜ್ಞ ಕೆ.ವಿ.ತಿರುಮಲೇಶ್ ತೀರಿಹೋದರು. ಇಳಿವಯಸ್ಸಿನ ಅನಾರೋಗ್ಯದ ನೆವದಲ್ಲಿ ಈ ಸೂಕ್ಷ್ಮ ಸ್ವಭಾವದ ಆರ್ದ್ರಜೀವಿ ನಮ್ಮಿಂದ ಭೌತಿಕವಾಗಿ ದೂರಹೋದರು. ಧಾವಿಸಿದರು.. ಆದರೆ ನಿಧಾನವಾಗಿ. ಅವರು ಹೋದ ಮೇಲೆ ಅವರು ಧಾವಿಸಿದರು ಎಂದು ನಮಗನ್ನಿಸುವಂತೆ ನಮ್ಮನ್ನು ಬಿಟ್ಟು ಹೋದರು.
ಕೆ.ವಿ. ತಿರುಮಲೇಶ್‌ ಅವರ ವ್ಯಕ್ತಿತ್ವ ಹಾಗೂ ಬರಹದ ಕುರಿತು ಬರೆದಿದ್ದಾರೆ ಸಿಂಧೂರಾವ್‌ ಟಿ.

Read More

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ