Advertisement

Tag: ಕವಿತೆ

ಮೆಕ್ಸಿಕೋ ದೇಶದ ಕವಿ ವಿಕ್ಟರ್ ಡಿ ಲಾ ಕ್ರೂಜ಼್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಜ಼ಪೊಟೆಕ್‌-ನಲ್ಲಿ ಅವರ ಭಾಷೆಯನ್ನು ‘ಡೈಡ್ಕ್ಸಾಜಾ’ (Diidxazá) ಎಂದು ಕರೆಯಲಾಗುತ್ತದೆ, ಇದು “ನಾಲಿಗೆ” ಮತ್ತು “ಮೋಡ” ಪದಗಳನ್ನು ಸಂಯೋಜಿಸಿ “ಮೋಡಗಳ ಭಾಷೆ” ಎಂಬ ಅರ್ಥ ಬರುವ ಪದವಾಗಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಮೆಕ್ಸಿಕೋ (Mexico) ದೇಶದ ಜ಼ಪೊಟೆಕ್ ಮೂಲಜನಾಂಗಕ್ಕೆ ಸೇರಿದ ಜ಼ಪೊಟೆಕೋ (Zapoteco) ಭಾಷಾ ಕವಿ ವಿಕ್ಟರ್ ಡಿ ಲಾ ಕ್ರೂಜ಼್-ರವರ (Victor De La Cruz, 1948-2015) ಕಾವ್ಯದ ಕುರಿತ ಬರಹ

Read More

ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಕ್ರೂಗರ್ ಅವರು ಜೀವನಪ್ರೀತಿಯ ಖಾಸಗಿ ದುಃಖ ಮತ್ತು ಅಸಾಧ್ಯತೆಗಳ ಹಾಡುಗಳನ್ನು ರಚಿಸುವ ಕವಿ. ಈ ಕವಿಯು ವಿವಿಧ ಸಂಸ್ಕೃತಿಗಳ ಒಬ್ಬ ಸ್ವಯಂ ನಿರ್ಮಿತ ದೈವವಾಣಿಯಂತೆ. ಅವರ ಕಾವ್ಯ ಒಂದು ಗಂಭೀರ ಆಲೂಗಡ್ಡೆ ಕೃಷಿಯ ಹಾಗೆ. ರಾತ್ರಿಯಲ್ಲಿ ಹೇಗೆ ನಡೆಯಬೇಕು, ಕತ್ತಲೆಯಲ್ಲಿ ನಾವು ತಲುಪುವ ಯಾವುದೇ ಗಮ್ಯಸ್ಥಾನವನ್ನು ಹೇಗೆ ಹೊಂದಬೇಕು, ನಾವು ನಂಬಬಹುದಾದ ಅಥವಾ ನಂಬದಿರುವ ಬೆಳಕಿಗೆ ಅಂತಿಮವಾಗಿ ನಮ್ಮನ್ನು ಒಪ್ಪಿಸಿಕೊಳ್ಳುವುದು ಹೇಗೆ ಎಂದು ಕ್ರೂಗರ್ ನಮಗೆ ಕಲಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್-ರವರ (Michael Krüger) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಕೆಸರಿನಲ್ಲಿ ಬಿದ್ದು ಉರುಳಾಡಿದ
ಹಂದಿಗಳು ಬಂದು ಮೈಯ್ಯುಜ್ಜುತ್ತವೆ
ಕ್ಷಣಕ್ಕೊಮ್ಮೆ ಊಳಿಡುವ ಗುಳ್ಳೆನರಿಗಳು
ಬಂದು ಯಾರ್ಯಾರದ್ದೋ ಕಿವಿ ಕಚ್ಚುತ್ತವೆ
ನಡುನಡುವೆ ಆನೆಯ ಗತ್ತು
ಸಿಂಹದ ಗರ್ಜನೆ
ಚಿರತೆಯ ಓಟ
ಮತ್ತು
ಜಿಂಕೆ, ಮೊಲಗಳ ಸಾವು” -ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಕಾವ್ಯದಿಂದ ಏನನ್ನು ನಿರೀಕ್ಷಿಸುತ್ತೇವೆ?: ಕಮಲಾಕರ ಕಡವೆ ಕೃತಿಗೆ ಸಿರಾಜ್‌ ಅಹಮದ್‌ ಮುನ್ನುಡಿ 

‘ಮುಗಿಯದ ಮಧ್ಯಾಹ್ನʼ ಸಂಕಲನದಲ್ಲಿ ಸೂಚಿಸುವ ಹಾಗೆ ನಿಧಾನ ನಿಧನದತ್ತ ಸಾಗಿರುವ ಸುತ್ತಲಿನ ಜಗತ್ತಿನ ಬಗೆಗೆ ಕವಿ ಬಹಳ ವ್ಯಾಕುಲನಾಗಿದ್ದಾನೆ. ಇನ್ನೊಂದು ಬಗೆಯಲ್ಲಿ ಇದರಿಂದ ಅವನ ಅಂತರಂಗವೂ ಕ್ರಮೇಣ ವಿಕೃತಗೊಂಡಿರುವ ಸೂಚನೆಗಳು ಇಲ್ಲಿ ಸಿಗುತ್ತವೆ. ಹಕ್ಕಿ ಕಂಡರೂ ಅದು ಏರುವ ವಿಸ್ತಾರವನ್ನು ಕಾಣದ ಅದರ ಹಾರಾಟವನ್ನು ಶಂಕಿಸುವ ಮನಸುಗಳಿಗೆ ಮೊದಲು ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗಿ ಹೋಗುವ ದುರಂತವನ್ನು ಕವಿ ಕಾಣಿಸುತ್ತಾನೆ.
ಕಮಲಾಕರ ಕಡವೆ “ವಲಸೆ ಹಕ್ಕಿಗಳ ಹುಯಿಲು” ಕವನ ಸಂಕಲನಕ್ಕೆ ‌ಎಸ್ ಸಿರಾಜ್‌ ಅಹಮದ್‌ ಮುನ್ನುಡಿ

Read More

ಬೆರಳ ಹಿಡಿದು ಮುನ್ನಡೆಸು ಬುದ್ಧ..: ಅನುಸೂಯ ಯತೀಶ್ ಬರಹ

ಇಲ್ಲಿ ಕವಿಯು ಮಾನವನ ಸಹಜ ಗುಣಗಳನ್ನು ಬುದ್ಧನಿಗೆ ಹೋಲಿಸುತ್ತಾ ವಿಡಂಬನಾತ್ಮಕ ರೂಪದಲ್ಲಿ ಈ ಕವಿತೆಗೆ ಜೀವ ತುಂಬಿದ್ದಾರೆ. ಬುದ್ಧನ ನಡೆನುಡಿಗಳೆ ಕವಿತೆಯ ಜೀವಾಳವಾಗಿವೆ. ಇಲ್ಲಿ ವಸ್ತುನಿಷ್ಠೆಗಿಂತ ವ್ಯಕ್ತಿತ್ವದ ಅನಾವರಣಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. ರೂಪಕಗಳ ಪ್ರಯೋಗದಲ್ಲಿ ಸಿದ್ಧಹಸ್ತರಾಗಿರುವ ಕವಿ ಅವುಗಳ ಜೊತೆಗೆ ವಾಸ್ತವಿಕತೆಯನ್ನು, ಸಹಜ ಸರಳವಾದ ಸಾಲುಗಳಲ್ಲಿ ಸಶಕ್ತವಾಗಿ ಬಂಧಿಸಿದ್ದಾರೆ.
ಜಬೀವುಲ್ಲಾ ಎಮ್. ಅಸದ್ ಬರೆದ ಬುದ್ಧನ ಕುರಿತು ಕವಿತೆಯ ಕುರಿತು ಅನುಸೂಯ ಯತೀಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ