Advertisement

Tag: ಕಾರ್ತಿಕ್‌ ಕೃಷ್ಣ

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ”

ಸಿದ್ದಪ್ಪ ಮಾಸ್ತರರ ಮನೆಯ ದೃಶ್ಯ ಮಾತ್ರ ಸಂಪೂರ್ಣ ಬೇರೆಯಾಗಿತ್ತು.ಅಲ್ಲಿ ಯಾವುದೇ ಗಡಿಬಿಡಿಯಿರಲಿಲ್ಲ, ಹೊಗೆಯಿರಲಿಲ್ಲ, ಕೆಮ್ಮಿನ ಸದ್ದಿರಲಿಲ್ಲ. ಮಾಸ್ತರು ಬೆಳಿಗ್ಗೆ ಐದು ಗಂಟೆಗೆ ಎದ್ದು ತಣ್ಣೀರಿನ ಸ್ನಾನ ಮುಗಿಸಿ, ಶುಭ್ರವಾದ ಬಟ್ಟೆ ಧರಿಸಿ ಅಡುಗೆಮನೆಗೆ ಬರುತ್ತಿದ್ದರು. ಹಳೆಯ ಸ್ಟವ್‌ನ ನಾಬ್ ಅನ್ನು ಮೃದುವಾಗಿ ತಿರುಗಿಸುತ್ತಿದ್ದರು. ‘ಚಿಕ್’ ಎಂಬ ಸದ್ದಿನೊಂದಿಗೆ, ಅಲ್ಲಿ ನೀಲಿ ಜ್ವಾಲೆ ಮೃದುವಾಗಿ, ತಾಳಬದ್ಧವಾಗಿ ಉರಿಯಲು ಶುರುವಾಗುತ್ತಿತ್ತು. ಅವರ ಪತ್ನಿ ಶಾಂತಮ್ಮ, ಆ ನೀಲಿ ಜ್ವಾಲೆಯ ಮೇಲೆ ಹಬೆಯಾಡುವ ಮೃದುವಾದ ಇಡ್ಲಿ ಮತ್ತು ಪರಿಮಳ ಬೀರುವ ಸಾಂಬಾರ್ ಮಾಡುತ್ತಿದ್ದರು.
ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ” ನಿಮ್ಮ ಓದಿಗೆ

Read More

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಕ್ರಮ ತಪ್ಪಿದ ನಗರ”

“ನೀವು ಎಂದಾದರೂ ಆಕಾಶದ ನಕ್ಷತ್ರಗಳನ್ನು ಗಮನಿಸಿದ್ದೀರಾ?” ಅವನು ಕೇಳಿದ. ಅವನ ಧ್ವನಿ ಹಳೆಯ ರೇಡಿಯೋ ಸ್ಟೇಷನ್‌ನಿಂದ ಬರುವ ಸಿಗ್ನಲ್‌ನಂತೆ ಇತ್ತು. ಅದಕುತ್ತರವಾಗಿ “ಹೌದು, ನೋಡಿದ್ದೇನೆ.” ಎಂದೆ. “ಆಕಾಶದಲ್ಲಿ ನಕ್ಷತ್ರಗಳು ಸುಮ್ಮನೆ ಬಿದ್ದಿಲ್ಲ” ಅವನು ಹೇಳುತ್ತಾ ಒಂದು ನೋಟಿನ ಮೇಲೆ ಒಂದು ನಾಣ್ಯವನ್ನು ಇಟ್ಟ. “ಅವುಗಳಿಗೊಂದು ಕ್ರಮವಿದೆ. ಆ ಕ್ರಮ ತಪ್ಪಿದರೆ ಈ ಜಗತ್ತು ಕುಸಿದು ಬೀಳುತ್ತದೆ. ಈ ಸ್ಕೈವಾಕ್ ಕೆಳಗೆ ಹರಿಯುವ ಸಾವಿರಾರು ಕಾರುಗಳು, ಈ ದೊಡ್ಡ ದೊಡ್ಡ ಬಿಲ್ಡಿಂಗ್‌ಗಳು, ನಿಮ್ಮ ಕೈಯಲ್ಲಿರುವ ಈ ಕಾಫಿ ಕಪ್… ಎಲ್ಲವೂ ಒಂದು ನಿಖರವಾದ ಜಾಗದಲ್ಲಿ ಇರಬೇಕು.”
ಕಾರ್ತಿಕ್ ಕೃಷ್ಣ ಬರೆದ ಕತೆ “ಕ್ರಮ ತಪ್ಪಿದ ನಗರ” ನಿಮ್ಮಈ ಭಾನುವಾರದ ಬಿಡುವಿನ ಓದಿಗೆ

Read More

ಭಾವನೆಗಳಿಗೆ ಬೆಲೆ ಕಡಿಮೆಯಾಗುತ್ತಿರುವ ಹೊತ್ತು…: ಕಾರ್ತಿಕ್ ಕೃಷ್ಣ ಬರಹ

ಇಂತಹದೇ ಆಯ್ಕೆ ವಾಟ್ಸ್ಯಾಪ್‌ಗೆ ಬರಲು ಬಹಳ ಸಮಯವೇನೂ ಬೇಕಾಗಿಲ್ಲ ಎಂದು ಕಳೆದ ವಾರವಷ್ಟೇ ಮನೆಯಲ್ಲಿ ಚರ್ಚೆ ನಡೆದಿತ್ತು. ಅರೇ.. ಇಷ್ಟು ಬೇಗ ಆ ಆಯ್ಕೆ ಬಂದೇ ಬಿಟ್ಟಿತಲ್ಲ ಅಂದುಕೊಂಡು ರಿಪ್ಲೈ ಮಾಡುವ ಬದಲು ಲೈಕ್ ಒತ್ತಿ ‘ಆಲ್ರೈಟ್… ಮುಂದಕ್ಕೆ ಹೋಗೋಣ’ ಎಂದು ಮತ್ತೊಂದು ಸ್ಟೇಟಸ್ ನೋಡತೊಡಗಿದೆ. ನನ್ನದೊಂದು ರಿಪ್ಲೈನಿಂದ ಶುರುವಾಗಬಹುದಾಗಿದ್ದ ಸಂಭವನೀಯ ಸಂಭಾಷಣೆಯೊಂದು ಚಿಗುರೊಡೆಯುವ ಮುನ್ನವೇ ಕನಲಿ ನರಳಿದ್ದು ನನಗೆ ಆ ಕ್ಷಣ ಗೊತ್ತಾಗಲಿಲ್ಲ!
ಕಾರ್ತಿಕ್‌ ಕೃಷ್ಣ ಬರಹ ನಿಮ್ಮ ಓದಿಗೆ

Read More

ಆರೋಗ್ಯಕ್ಕೆ ಒಂಬತ್ತೇ ಮೆಟ್ಟಿಲು… ಕಾರ್ತಿಕ್ ಕೃಷ್ಣ ಬರಹ

ಮುಂದಿನ ಬಾರಿ ನೀವು ಮೆಟ್ರೋ ನಿಲ್ದಾಣಕ್ಕೆ ಹೋದಾಗ, ಎಸ್ಕಲೇಟರ್ ಹಾಗೂ ಮೆಟ್ಟಿಲುಗಳ ಮೇಲೆ ಓಡಾಡುವ ತಲೆಗಳನ್ನು ಲೆಕ್ಕ ಹಾಕಲು ಟ್ರೈ ಮಾಡಿ. ಮೆಟ್ಟಿಲನ್ನು ಬಳಸುವ ಜನರ ಲೆಕ್ಕ ನಿಮಗೆ ಆರಾಮಾಗಿ ಸಿಕ್ಕಿಬಿಡುತ್ತದೆ. ಎಸ್ಕಲೇಟರ್ ಮೇಲಿನ ಮಾನವರ ತಲೆಗಳನ್ನು ಎಣಿಸುವುದು ಮಾತ್ರ ತಾರೆಗಳನ್ನು ಕಲೆಹಾಕಿದಷ್ಟೇ ಕಷ್ಟವಾಗಬಹುದು. ಇದಕ್ಕೆ ಕಲಶಪ್ರಾಯವಾಗಿ, ಮೊಬೈಲ್ ಫೋನು ನೋಡುತ್ತಾ, ಮೆಟ್ಟಿಲುಗಳ ಬಳಿ ಬಂದು, ಕೂಡಲೇ ಮುಖವನ್ನು ಸಿಂಡರಿಸಿಕೊಂಡು, ಪಕ್ಕದ ಎಸ್ಕಲೇಟರ್ ಏರಿದ ಹೋಮೋ ಸೇಪಿಯನನ್ನು ಕೆ ಆರ್ ಪುರ ಮೆಟ್ರೋ ನಿಲ್ದಾಣದಲ್ಲಿ ನೋಡಲು ಸಿಕ್ಕಿದ್ದು ನನ್ನ ಸುಕೃತವೋ…
ಮೆಟ್ಟಿಲುಗಳ ಬಳಕೆಯ ಕುರಿತು ಕಾರ್ತಿಕ್‌ ಕೃಷ್ಣ ಬರಹ ನಿಮ್ಮ ಓದಿಗೆ

Read More

ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ

ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್‌ಫೆಲ್ಡ್‌ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ