Advertisement

Tag: ಕಾವ್ಯಾ ಕಡಮೆ

ವಚನ ನೀಡಿ ಮರೆತವರ ಕತೆ

ಎರಡನೆಯ ಅಧ್ಯಾಯ ಶುರುವಾಗುವುದು ರೇಚಲ್ ತೀರಿಕೊಂಡ ಹತ್ತು ವರ್ಷಗಳ ನಂತರ. ಮಣಿ ಹಾವು ಕಚ್ಚಿ ಮೃತನಾದಾಗ ಅವನ ಮಕ್ಕಳೆಲ್ಲ ಅಂತ್ಯಕ್ರಿಯೆಗಾಗಿ ಸೇರಿದಾಗ ಮತ್ತೆ ಸಲೋಮಿಯ ಹೆಸರಿಗೆ ಮನೆ ವರ್ಗಾಯಿಸುವ ಮಾತು ಬರುತ್ತದೆ. ಆಂಟನ್ ಆಮೋರಳ ಸಾಥ್ ನೀಡಿದರೂ ಹಿರಿಯಕ್ಕ ಆಸ್ಟ್ರಿಡ್ ಅಸಮ್ಮತಿ ಸೂಚಿಸುತ್ತಾಳೆ. ಅಷ್ಟಕ್ಕೂ ಸಲೋಮಿಯ ಹೆಸರಿನಲ್ಲಿಯೇ ಇರಬೇಕು ಎಂಬ ಹಠ ಏಕೆ?
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ ‘ದ ಪ್ರಾಮಿಸ್’ ಕಾದಂಬರಿಯ ಬಗ್ಗೆ ಬರೆದಿದ್ದಾರೆ ಕಾವ್ಯಾ ಕಡಮೆ

Read More

ಇದೆಲ್ಲದಕ್ಕೂ ಒಂದು ಅರ್ಥ ಬೇಕಲ್ಲ!

ಮನುಕುಲ ಕಂಡ ಘೋರ ದುರಂತಗಳ ಹಸಿ ಹಸಿ ವಿವರಗಳು ಓದುಗರ ಗಂಟಲು ಕಟ್ಟಿಸುತ್ತವೆ. ಅಧಿಕಾರ ಮಾತ್ರದಿಂದ ಒಂದು ಜನಾಂಗಕ್ಕೆ ಸೇರಿದ ಜನರೆಲ್ಲರ ಹೆಸರು, ವಿದ್ಯೆ, ಊರುಗಳನ್ನೆಲ್ಲ ತೊಡೆದು ಹಾಕಿ ಸಂಖ್ಯೆಯೊಂದರಿಂದ ಮಾತ್ರ ಅವರನ್ನೆಲ್ಲ ಸಾಮೂಹಿಕವಾಗಿ ಗುರುತಿಸುವ ಈ ಜಾಗದಲ್ಲಿ ಇರಬೇಕಾಗಿ ಬಂದವರು ಬದುಕನ್ನು ಹೇಗೆ ಕಾಪಾಡಿಕೊಳ್ಳುತ್ತಿದ್ದರು ಎಂಬ ಬಗ್ಗೆ ಜ್ವಲಂತ ವಿವರಣೆಗಳಿವೆ. ಈ ಪುಸ್ತಕದ ಮೊದಲ ಭಾಗದಲ್ಲಿ ಆಸ್ವಿಚ್ ಎಂಬ ಕುಖ್ಯಾತ ನಾಜಿ ಕ್ಯಾಂಪಿನಲ್ಲಿ ಲೇಖಕರನ್ನು ಬಂಧಿಸಿಟ್ಟಾಗ ಅವರು ಅವರ ಸಹಚರರೊಂದಿಗೆ…

Read More

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

‘ಕಾವ್ಯಾ ಓದಿದ ಹೊತ್ತಿಗೆʼ: ಪುಟ್ಟ ಜಗತ್ತಿನ ದೇವರು ಅವನು

ಇದು ಭಾರತದ ಯಾವುದೇ ಊರಿನಲ್ಲೂ ನಡೆಯಬಹುದಾದ ಕಥೆಯೇ ಆದರೂ ಕೇರಳದ ಸಣ್ಣ ಊರಿನ ಪರಿಸರ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ. ನದಿ, ಮುರಿದ ದೋಣಿಗಳು, ಪಾಳು ಬಿದ್ದ ಮನೆಗಳು, ಅಂಗಡಿ ಮುಂದಿನ ಕಟ್ಟೆಗಳು, ಮಳೆ, ಕಥಕಳಿ ನೃತ್ಯ, ಜನಪದ, ಕಮ್ಯುನಿಸ್ಟ್ ಪಾರ್ಟಿ, ನಕ್ಸಲ್ ಭಯ ಇಂಥ ನೂರಾರು ಸಂಗತಿಗಳ ಜೊತೆಗೆ ಕಾದಂಬರಿ ಕುಸುರಿಗೊಂಡಿದೆ. ಎಲ್ಲಿಯೂ, ಒಂದೂ ಶಬ್ದವನ್ನು ವಾಚ್ಯವಾಗಿಸದೇ, ಮೇಲು ಮೇಲಿನ ಒಂದೂ ಸಂಗತಿಯನ್ನು ಹೇಳದೇ…”

Read More

ಈ ಹೃದಯವೆಂಬ ಏಕಾಂಗಿ ಬೇಟೆಗಾರ

ಕೆಲ್ಲಿಯವರ ಮಗಳು ಹನ್ನೆರಡು ವರ್ಷದ ಮಿಕ್‌ಳೊಂದಿಗೆ ಸಿಂಗರ್‌ನ ಸ್ನೇಹ ಶುರುವಾಗುತ್ತದೆ. ಸಂಗೀತದಲ್ಲಿ ತೀವ್ರ ಆಸಕ್ತಿಯಿರುವ ಮಿಕ್‌ಳಿಗೆ ರೆಕಾರ್ಡ್ ಪ್ಲೇಟುಗಳನ್ನು ಉಡುಗೊರೆಯಾಗಿ ಕೊಡುತ್ತಾನೆ ಸಿಂಗರ್. ಆದರೆ ತನ್ನ ಸುತ್ತಲಿನ ಲೋಕದೊಂದಿಗೆ ಈತನ ಸಂವಹನವೇನಿದ್ದರೂ ಏಕ ಮುಖವಾದುದು. ಇವನ ಮನಸ್ಸು ಉಳಿದವರಿಗೆಲ್ಲ ಮುಚ್ಚಿದ ಬಾಗಿಲು. ಯಾರೇ ಮಾತನಾಡಬೇಕಿದ್ದರೂ, ಅವರ ತುಟಿಯ ಚಲನೆ ನೋಡಿದರೆ ಸಾಕು ಅವರು ಏನನ್ನು ಹೇಳುತ್ತಿದ್ದಾರೆ ಅನ್ನುವುದು ಸಿಂಗರ್‌ನಿಗೆ ತಿಳಿದು ಹೋಗುತ್ತದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ