Advertisement

Tag: ಕಾವ್ಯಾ ಕಡಮೆ

ಬೆನ್ನ ಮೇಲೆ ಇಮಾರತಿನ ಭಾರ; ಒಡಲೊಳಗೊಂದು ಪುಟ್ಟ ಝರಿ

“ನಿನ್ನ ಹೆಸರೇನು?” ಎಂದು ಸಂತೆಯಲ್ಲಿ ತನ್ನ ಹೆಸರು ಕೇಳಿದ ತರುಣಿ ಬ್ಲಿಮುಂಡಾಳ ಹಿಂದೆ ಬಲ್ತಸಾರ್ ನಡೆದು ಬಂದಿದ್ದಾನೆ. ಆಕೆಯ ಮನೆಯಲ್ಲೇ ಇಬ್ಬರೂ ಒಂದಾಗಿ ಜೀವನ ನಡೆಸುತ್ತಿದ್ದಾರೆ. ಮೊದಲ ದಿನವೇ ಬ್ಲಿಮುಂಡಾಳ ವಿಚಿತ್ರ ಅಭ್ಯಾಸವನ್ನು ಬಲ್ತಸಾರ್ ಕಾಣುತ್ತಾನೆ. ರಾತ್ರಿಯೇ ಹಾಸಿಗೆಯ ಪಕ್ಕದಲ್ಲಿ ಬ್ರೆಡ್ಡಿನ ತುಂಡೊಂದನ್ನು ತೆಗೆದಿಟ್ಟುಕೊಂಡು ಮುಂಜಾನೆ ಕಣ್ತೆರೆಯುವ ಮೊದಲೇ ಬ್ಲಿಮುಂಡಾ ಆ ಬ್ರೆಡ್ಡನ್ನು ತಿಂದು ಮುಗಿಸಿಯೇ ಕಣ್ಬಿಡುತ್ತಾಳೆ.”
1998ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪೋರ್ಚುಗೀಸ್ ಭಾಷೆಯ ಬರಹಗಾರ…

Read More

ಕಾವ್ಯಾ ಓದಿದ ಹೊತ್ತಿಗೆ: ಹೆಮಿಂಗ್ವೆ ಮತ್ತವರ ಪ್ಯಾರಿಸ್

“ಹೆಮಿಂಗ್ವೆ ತಮ್ಮ ಪ್ಯಾರಿಸ್ ದಿನಗಳ ಕುರಿತು ಬರೆದ ‘ಅ ಮೂವೆಬಲ್ ಫೀಸ್ಟ್’ ಪ್ರಕಟವಾಗಿದ್ದು ಅವರು ತೀರಿಕೊಂಡ ಬಳಿಕ, 1964ರಲ್ಲಿ. ಆದರೆ ಈ ಪುಸ್ತಕಕ್ಕೆ ಬೇಕಾದ ಸಾಮಗ್ರಿಯನ್ನು ಡೈರಿ ರೂಪದಲ್ಲಿ ಅವರು ಬರೆದಿದ್ದು 1920ರ ಆಸುಪಾಸಿನಲ್ಲಿ. ಅಂದರೆ ತಮ್ಮ ಪ್ರಥಮ ಕಾದಂಬರಿ ‘ದಿ ಸನ್ ಆಲ್ಸೋ ರೈಸಸ್’ಗಿಂಥ ಮೊದಲು. ಅವರು ಸಾವಿಗೆ ಶರಣಾಗಬೇಕೆಂದು ನಿರ್ಧರಿಸಿದ ಸಮಯದಲ್ಲಿ ಈ ಪುಸ್ತಕವನ್ನು ಇನ್ನೊಮ್ಮೆ ತಿದ್ದುತ್ತಿದ್ದರು ಎಂಬುದು…”

Read More

‘ಕಾವ್ಯಾ ಓದಿದ ಹೊತ್ತಿಗೆʼ: ಟಾಲ್ಸ್‌ಟಾಯ್ ಸೃಷ್ಟಿಸುವ ಹೆಣ್ಣು…

“ಇಂಥ ಪ್ರಶ್ನೆ ಬಂದಾಗಲೆಲ್ಲ ಆ ಕಾಲದಲ್ಲಿ ಹೆಂಗಸರು ಹಾಗೆಯೇ ಯೋಚಿಸುತ್ತಿದ್ದರು ಎಂಬ ವಾದ ಹೂಡಿ ಪ್ರಶ್ನಿಸಿದವರ ಬಾಯಿ ಮುಚ್ಚಿಸುವುದು ಸುಲಭ. ಆದರೆ ಎಲ್ಲ ಕಾಲದಲ್ಲೂ ಎಲ್ಲ ಬಗೆಯ ಹೆಣ್ಣುಗಳೂ, ಗಂಡುಗಳೂ ಇರುವುದು ಸೃಷ್ಟಿ ನಿಯಮ. ಲೇಖಕರಾಗಿ ಯಾರ ಕಥೆಯನ್ನು ನಾವು ಹೇಳಲು ಆಯ್ದುಕೊಳ್ಳುತ್ತೇವೆ ಮತ್ತದನ್ನು ಹೇಗೆ ನಿಭಾಯಿಸುತ್ತೇವೆ ಎನ್ನುವುದು..”

Read More

ಇದ್ದಲ್ಲೇ ಅದೃಶ್ಯವಾದವರು ಉಳಿಸಿ ಹೋಗುವ ಬೇನೆ

“ಇನ್ನು ನಿಮ್ಮನ್ನ ಓದಿಸೋಕಾಗಲ್ಲ. ಈ ವರ್ಷದಿಂದ ನೀವು ಶಾಲೆಗೆ ಹೋಗೋದು ಬೇಡ. ಪಕ್ಕದೂರಿನ ಒಂದು ಮನೆಯಲ್ಲಿ ಕೆಲಸಕ್ಕೆ ಜನ ಹುಡುಕುತ್ತಿದ್ದರು. ನಾಳೆಯಿಂದ ನೀವಿಬ್ಬರೂ ಬರುತ್ತೀರಿ ಅಂತ ಆ ಮನೆಯ ಮಾಲಿಕರಿಗೆ ಹೇಳಿ ಬಂದಿದ್ದೇನೆ” ಎಂದು ಒಂದು ದಿನ ತಾಯಿ ಹೇಳಿದಾಗ ಡೆಸರೆ ಆ ಸುದ್ದಿಯನ್ನು ತಣ್ಣಗೆ ಸ್ವೀಕರಿಸುತ್ತಾಳೆ. ಆದರೆ ಸ್ಟೆಲ್ಲಾಳಿಗೆ ಮಾತ್ರ..ʼ

Read More

‘ಕಾವ್ಯಾ ಓದಿದ ಹೊತ್ತಿಗೆʼ: ಶಗ್ಗಿ ಮತ್ತು ಅವನ ಅಮ್ಮ…

“ತಾನು ನಡೆಯುವ ಶೈಲಿಯನ್ನೂ, ಮಾತನಾಡುವ ಶೈಲಿಯನ್ನೂ ಅಣಕಿಸುವ ಕೇರಿಯ ಇತರ ಮಕ್ಕಳಿಂದ ತಪ್ಪಿಸಿಕೊಳ್ಳಲು ಶಗ್ಗಿಗಿರುವ ಆಶ್ರಯ ಮನೆಯೊಂದೇ. ಮುಂದೆ ಟೀನೇಜಿನಲ್ಲೊಮ್ಮೆ ಹುಡುಗಿಯೊಬ್ಬಳು ಅವನಿಗೆ ಮನಸೋತು “ನೀನು ನನ್ನ ಎದೆ ಮುಟ್ಟಬಹುದು ಬೇಕಿದ್ದರೆ” ಎಂದು ಅವನಿಗೆ ತನ್ನ ದೇಹ ಮುಟ್ಟಲು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ