Advertisement

Tag: ಕೀರ್ತಿನಾಥ ಕುರ್ತಕೋಟಿ

ಚಂದ್ರಶೇಖರ ಕಂಬಾರರ ಕಾವ್ಯಲೋಕ

ಜಗತ್ತಿನ ಬದಲಾಗಿ ಸಿಕ್ಕ ಭಾಷೆ-ಕಂಬಾರರ ಮಟ್ಟಿಗೆ ಹೇಳುವದಾದರೆ ಅವರಿಗೆ ದೊರೆತ ಜಾನಪದ ಕತೆ, ಕಾವ್ಯ, ಪುರಾಣಗಳು-ಅನೇಕ ಸಂಭಾವ್ಯತೆಗಳಿಂದ ಕೂಡಿರುತ್ತದೆ. ‘ಹೇಳತೇನ ಕೇಳ’ ಕವಿತೆಯ ಶಿವಾಪುರದಲ್ಲಿ ಹಳೆಯ ಗೌಡ ಗೌಡತಿಯರ ಆಳಿಕೆ ಮುಗಿಯುವಂತಾಗಿ ಹೊಸ ಜೀವನ ವ್ಯವಸ್ಥೆ ತಲೆಯೆತ್ತುತ್ತದೆ. ಹೊರಗಿನಿಂದ ಬಂದ ರಾಕ್ಷಸ ಗೌಡನನ್ನು ಕೊಂದು ತಾನೇ ಗೌಡನಾಗಿ ಊರಿನೊಳಗೆ ತಿರುಗಿ ಬರುತ್ತಾನೆ. ದೂರ ದೂರದವರೆಗೆ ಬೇರು ಬಿಳಲುಗಳನ್ನು ಚಾಚಿದ್ದ ಮರವನ್ನು ಕಡಿದು ಅದರ ಸ್ಥಳದಲ್ಲಿ ಹೊಸ ಶಾಲೆಯನ್ನು ಕಟ್ಟಿಸುತ್ತಾನೆ.
ಕೀರ್ತಿನಾಥ ಕುರ್ತಕೋಟಿಯವರು ಬರೆದಿದ್ದ “ಕಂಬಾರರ ಕಾವ್ಯ ಮತ್ತು ನಾಟಕಗಳು” ವಿಮರ್ಶಾ ಸಂಕಲನ ನಾಳೆ ಬಿಡುಗಡೆಯಾಗಲಿದ್ದು ಆ ಕೃತಿಯ ಒಂದು ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ