Advertisement

Tag: ಕೀರ್ತಿ ಬೈಂದೂರು

ಕಳ್ಳರು ಹಾಕಿದ ಕೊಡಲಿಯೇಟು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಮ್ಮೆ ಆಡುತ್ತಾ, ಮನೆಗೆ ಬರುವುದು ತಡವಾಯಿತು. ಬಾಗಿಲೆದುರು ಬಂದು ನಿಂತೊಡನೆ, ಅವ್ವ ಸಿಟ್ಟಿನಿಂದ ನನ್ನ ಬಟ್ಟೆಯನ್ನೆಲ್ಲ ಬಿಚ್ಚಿ ಒಳಗೆಸೆದು, ‘ಈಗ್ ಹೋಗು. ನೋಡಾನ’ ಎಂದಿದ್ದಷ್ಟೇ ಅಲ್ಲ, ದಢಾರನೇ ಬಾಗಿಲನ್ನೂ ಮುಚ್ಚಿದಳು. ಆ ವಯಸ್ಸಿಗೆ ಅವ್ವ ತೋರುತ್ತಿದ್ದ ಪ್ರೀತಿಯ ಕದವೂ ಮುಚ್ಚಿದಂತೆನಿಸಿತು. ಈಗೆಲ್ಲಿಯಾದರೂ ಜೀವನದಲ್ಲಿ ಕಳೆದ ಘಟನೆಯೊಂದನ್ನು ಅಳಿಸಿಹಾಕುವ ಅವಕಾಶ ಸಿಕ್ಕರೆ ಬಹುಶಃ ಇದಕ್ಕೇ ಬಳಸಿಕೊಳ್ಳುತ್ತೇನೆ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂತೂ ಕಡಿದಾದ ಮಾರ್ಗದಲ್ಲಿ ಸಾಗಿ, ಜಾತ್ರೆಯಲ್ಲಿ ಸುತ್ತಾಡಿದೆವು. ತೇರಿನ್ನೂ ಎಳೆದಿರಲಿಲ್ಲ, ಕಾಯುವಷ್ಟು ವ್ಯವಧಾನವಿಲ್ಲದೆ ಸುಸ್ತಾಗುತ್ತಿದೆಯೆಂದು ಮತ್ತೆ ಅವರನ್ನು ಕರೆತಂದೆ. ಅರವತ್ತರ ವಯಸ್ಸಿನ ಡಾಕ್ಟರಜ್ಜನನ್ನು ಈ ರೀತಿಯಾಗಿ ನಡೆಸಿಕೊಂಡಿದ್ದಕ್ಕೆ ಮನೆ ಜನರಿಗೆಲ್ಲ ಸಿಟ್ಟು. ಅಷ್ಟು ದೂರದವರೆಗೆ ನಡೆಸಿ, ರಥೋತ್ಸವವನ್ನೂ ತೋರಿಸದೆ ಗಡಿಬಿಡಿಯಲ್ಲಿ ಕರೆದುಕೊಂಡು ಬಂದದ್ದಕ್ಕೆ ಎಲ್ಲರೂ ಬೈಯುವವರೇ. ಅಂದು ಸಮಯವಾಗುತ್ತಿದೆಯೆಂದು ಡಾಕ್ಟರಜ್ಜ ದದೇಗಲ್ಲಿಗೆ ಹೊರಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎರಡನೆಯ ಕಂತು

Read More

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ