ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More