‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

ನಾಟಕದ ಪ್ರಕ್ರಿಯೆಯಲ್ಲಿ ನಾಟಕಕಾರ, ನಿರ್ದೇಶಕ ಮುಂತಾದವರು ನಾಟಕವನ್ನು ಅವರವರ ದೃಷ್ಠಿಕೋನಗಳಲ್ಲಿ ಮಕ್ಕಳ ಮೂಲಕ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದರೆ, ಒಮ್ಮೊಮ್ಮೆ ಮಕ್ಕಳು ಅದನ್ನು ಮತ್ತೊಂದು ನೆಲೆಯಲ್ಲಿ ಕಾಣಿಸಿಬಿಡುತ್ತಾರೆ. ನಾಟಕವು ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯು ಅವರ ಮನಸುಗಳಲ್ಲಿ ಕತೆಗಳ ಬೀಜಗಳನ್ನು ಬಿತ್ತಿ ಅವರ ಕಲ್ಪನೆಗಳ ಕಾವಿನಲ್ಲಿ ಮೊಳೆಸಿ, ಬೆಳೆಸುತ್ತಾ ನಾಟಕವು ಅವರ ದೇಹ – ಧ್ವನಿಗಳನ್ನು ವ್ಯಾಪಿಸಿ ಆಕಾರ ಪಡೆದು ಅರಳಿಕೊಂಡತೆ ಆಗಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More