Advertisement

Tag: ಕೆಂಡಸಂಪಿಗೆ ಆಸ್ಟ್ರೇಲಿಯಾ ಪತ್ರ

ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ

ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ