Advertisement

Tag: ಕೆಂಡಸಂಪಿಗೆ

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More

ದೇವರ ಉತ್ಸವ, ಅಭಿಮಾನ, ಬಾಲ್ಯದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಮ್ಮೆ ನಾನು ನನ್ನ ಓರಗೆಯವ ಇದೇ ಕ್ರಿಕೆಟ್‌ ಕಾರಣಕ್ಕೆ ಜಗಳಕ್ಕೆ ಬಿದ್ದಿದ್ದೆವು. ನನಗೂ ಎಲ್ಲಿಲ್ಲದ ಕೋಪ ಬಂದು ಉಸಿರು ಕಟ್ಟುವಂತೆ ಅವನ ಕೊರಳಿಗೆ ಕೈ ಹಾಕಿ ಒಬ್ಬರನ್ನೊಬ್ಬರು ಬಿಗಿಯಾಗಿ ಹಿಡಿದುಕೊಂಡು ಹೊರಳಾಡುವಾಗ ಕರ್ಕೆಯ (ಹಸಿರು ಹುಲ್ಲು) ದಂಟು ನನ್ನ ಭುಜವನ್ನು ಗಾಯ ಮಾಡಿತ್ತು. ಅದರ ಮಾರ್ಕ್ ಈಗಲೂ ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಗುರುಪ್ರಸಾದ ಕುರ್ತಕೋಟಿ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ” ಇಂದಿನಿಂದ

ನನಗೆ ಇದು ಕನಸೊ ನನಸೊ ಎಂಬ ಸಂಶಯ ಶುರುವಾಯ್ತು! ಎಷ್ಟೋ ಜನರು ವಿದೇಶಕ್ಕೆ ಹೊಗಲೇಬೇಕು ಅಂತ ಗುದ್ದಾಡಿದರೂ ಅವರಿಗೆ ಅವಕಾಶ ಸಿಗೋದಿಲ್ಲ. ಆದರೆ ಈ ಅವಕಾಶ ನಾನು ಬೇಡ ಬೇಡ ಅಂದರೂ ನನ್ನನ್ನು ಹುಡುಕಿಕೊಂಡು ಬಂದಿತ್ತು. ಅಪಾಯಿಂಟ್ಮೆಂಟ್ ಲೆಟರ್ ಬರುವವರೆಗೂ ಯಾರಿಗೂ ಹೇಳೋದು ಬೇಡ ಅಂತ ನಿರ್ಧಾರ ಮಾಡಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ”

Read More

ವಿಶ್ವಕಪ್ ಹೋರಾಟಕ್ಕೆ ಅಣಿಯಾದ ಬಲಾಢ್ಯರು: ವೆಂಕಟೇಶ ಬಿ.ಎಂ. ಬರಹ

ಕೆಲವು ವರ್ಷಗಳ ಹಿಂದೆ ಭಾರತ ಪಾಕಿಸ್ತಾನ ಪಂದ್ಯವೆಂದರೆ ಥೇಟ್ ಯುದ್ಧದ ರೀತಿ ಇರುತ್ತಿತ್ತು. ಅಂದಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುವಾಗ ಆವೇಶಭರಿತರಾಗಿ ಎದುರಾಳಿಗಳನ್ನು ಹುರಿದು ಮುಕ್ಕುವ ರೀತಿ ಆಡುತ್ತಿದ್ದರು. ಆದರೆ ಈಗಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುತ್ತಿದ್ದೇವೆ ಎನ್ನುವ ಪರಿವೆಯೇ ಇಲ್ಲದೆ ನಗಾಡಿಕೊಂಡು ಚಡ್ಡಿದೋಸ್ತಿಗಳ ಜೊತೆ ಆಡುವಂತೆ ವರ್ತಿಸುತ್ತಾರೆ ಎಂದು ಗೆಳೆಯ ಹೇಳಿದ.
ಕ್ರಿಕೆಟ್‌ ವಿಶ್ವಕಪ್‌ ಕುರಿತ ವೆಂಕಟೇಶ್‌ ಬಿ.ಎಂ. ಬರಹ ನಿಮ್ಮ ಓದಿಗೆ

Read More

ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ

“ಈ ಘಟನೆಯಲ್ಲಿ ತಪ್ಪು ಅಂತ ಏನಾದರೂ ಇದ್ರೆ ಅದು ಒಬ್ಬರ ಖಾಸಗಿತನದ ಪರಿಧಿ ದಾಟಿ ನುಗ್ಗಿ ವಿಡಿಯೋ ಮಾಡಿದವರದ್ದು. ಅದು ನೈತಿಕವಾಗಿ ಅಷ್ಟೆ ಅಲ್ಲ ಕಾನೂನಾತ್ಮಕವಾಗಿಯೂ ತಪ್ಪು ಹಾಗೂ ಅಪರಾಧ. ಹೀಗಿದ್ದೂ ತಪ್ಪು ಮಾಡದೇ ಇರವವರೊಬ್ಬರನ್ನ ಪಿಜಿಯಿಂದ ಹೊರಗೆ ಹಾಕ್ತಿವಿ ಅಂತ ಬೆಂಕಿಗೆ ದೂಡಿದ್ದು ಆ ವಾರ್ಡನ್ ತಪ್ಪು. ಆ್ಯಕ್ಚುಲಿ ನಿಜ ಹೇಳಬೇಕೆಂದರೆ ಇವರು ನಮ್ಮ ನಿಮ್ಮ ಕೋಪಕ್ಕೆ ಅರ್ಹರು.”
ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ “ಪ್ರೈವೆಸಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ