Advertisement

Tag: ಕೆಂಡಸಂಪಿಗೆ

ದೇವರ ಉತ್ಸವ, ಅಭಿಮಾನ, ಬಾಲ್ಯದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಮ್ಮೆ ನಾನು ನನ್ನ ಓರಗೆಯವ ಇದೇ ಕ್ರಿಕೆಟ್‌ ಕಾರಣಕ್ಕೆ ಜಗಳಕ್ಕೆ ಬಿದ್ದಿದ್ದೆವು. ನನಗೂ ಎಲ್ಲಿಲ್ಲದ ಕೋಪ ಬಂದು ಉಸಿರು ಕಟ್ಟುವಂತೆ ಅವನ ಕೊರಳಿಗೆ ಕೈ ಹಾಕಿ ಒಬ್ಬರನ್ನೊಬ್ಬರು ಬಿಗಿಯಾಗಿ ಹಿಡಿದುಕೊಂಡು ಹೊರಳಾಡುವಾಗ ಕರ್ಕೆಯ (ಹಸಿರು ಹುಲ್ಲು) ದಂಟು ನನ್ನ ಭುಜವನ್ನು ಗಾಯ ಮಾಡಿತ್ತು. ಅದರ ಮಾರ್ಕ್ ಈಗಲೂ ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಗುರುಪ್ರಸಾದ ಕುರ್ತಕೋಟಿ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ” ಇಂದಿನಿಂದ

ನನಗೆ ಇದು ಕನಸೊ ನನಸೊ ಎಂಬ ಸಂಶಯ ಶುರುವಾಯ್ತು! ಎಷ್ಟೋ ಜನರು ವಿದೇಶಕ್ಕೆ ಹೊಗಲೇಬೇಕು ಅಂತ ಗುದ್ದಾಡಿದರೂ ಅವರಿಗೆ ಅವಕಾಶ ಸಿಗೋದಿಲ್ಲ. ಆದರೆ ಈ ಅವಕಾಶ ನಾನು ಬೇಡ ಬೇಡ ಅಂದರೂ ನನ್ನನ್ನು ಹುಡುಕಿಕೊಂಡು ಬಂದಿತ್ತು. ಅಪಾಯಿಂಟ್ಮೆಂಟ್ ಲೆಟರ್ ಬರುವವರೆಗೂ ಯಾರಿಗೂ ಹೇಳೋದು ಬೇಡ ಅಂತ ನಿರ್ಧಾರ ಮಾಡಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ”

Read More

ವಿಶ್ವಕಪ್ ಹೋರಾಟಕ್ಕೆ ಅಣಿಯಾದ ಬಲಾಢ್ಯರು: ವೆಂಕಟೇಶ ಬಿ.ಎಂ. ಬರಹ

ಕೆಲವು ವರ್ಷಗಳ ಹಿಂದೆ ಭಾರತ ಪಾಕಿಸ್ತಾನ ಪಂದ್ಯವೆಂದರೆ ಥೇಟ್ ಯುದ್ಧದ ರೀತಿ ಇರುತ್ತಿತ್ತು. ಅಂದಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುವಾಗ ಆವೇಶಭರಿತರಾಗಿ ಎದುರಾಳಿಗಳನ್ನು ಹುರಿದು ಮುಕ್ಕುವ ರೀತಿ ಆಡುತ್ತಿದ್ದರು. ಆದರೆ ಈಗಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುತ್ತಿದ್ದೇವೆ ಎನ್ನುವ ಪರಿವೆಯೇ ಇಲ್ಲದೆ ನಗಾಡಿಕೊಂಡು ಚಡ್ಡಿದೋಸ್ತಿಗಳ ಜೊತೆ ಆಡುವಂತೆ ವರ್ತಿಸುತ್ತಾರೆ ಎಂದು ಗೆಳೆಯ ಹೇಳಿದ.
ಕ್ರಿಕೆಟ್‌ ವಿಶ್ವಕಪ್‌ ಕುರಿತ ವೆಂಕಟೇಶ್‌ ಬಿ.ಎಂ. ಬರಹ ನಿಮ್ಮ ಓದಿಗೆ

Read More

ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ

“ಈ ಘಟನೆಯಲ್ಲಿ ತಪ್ಪು ಅಂತ ಏನಾದರೂ ಇದ್ರೆ ಅದು ಒಬ್ಬರ ಖಾಸಗಿತನದ ಪರಿಧಿ ದಾಟಿ ನುಗ್ಗಿ ವಿಡಿಯೋ ಮಾಡಿದವರದ್ದು. ಅದು ನೈತಿಕವಾಗಿ ಅಷ್ಟೆ ಅಲ್ಲ ಕಾನೂನಾತ್ಮಕವಾಗಿಯೂ ತಪ್ಪು ಹಾಗೂ ಅಪರಾಧ. ಹೀಗಿದ್ದೂ ತಪ್ಪು ಮಾಡದೇ ಇರವವರೊಬ್ಬರನ್ನ ಪಿಜಿಯಿಂದ ಹೊರಗೆ ಹಾಕ್ತಿವಿ ಅಂತ ಬೆಂಕಿಗೆ ದೂಡಿದ್ದು ಆ ವಾರ್ಡನ್ ತಪ್ಪು. ಆ್ಯಕ್ಚುಲಿ ನಿಜ ಹೇಳಬೇಕೆಂದರೆ ಇವರು ನಮ್ಮ ನಿಮ್ಮ ಕೋಪಕ್ಕೆ ಅರ್ಹರು.”
ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ “ಪ್ರೈವೆಸಿ” ನಿಮ್ಮ ಓದಿಗೆ

Read More

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ