Advertisement

Tag: ಕೆಂಡಸಂಪಿಗೆ

ಸಾಮರಸ್ಯ, ಸಮನ್ವತೆಗಾಗಿ ಈ ಮತ!: ವಿನತೆ ಶರ್ಮ ಅಂಕಣ

ಸಂವಿಧಾನದ ರಚನೆಯಾಗಿ ೧೨೨ ವರ್ಷಗಳಾದರೂ ಈ ನೆಲದ ಮೂಲವಾಸಿಗಳು ದೇಶದ ಸಂವಿಧಾನದಲ್ಲಿ ಸೇರಿಲ್ಲ. ಅಂದರೆ ಸಂವಿಧಾನದ ಪ್ರಕಾರ ಅವರಿಗೆ ಅಸ್ಮಿತೆಯೂ ಇಲ್ಲ. ಅವರಿಗೆ ಸೇರಿದ ಎಲ್ಲಾ ವಿಷಯಗಳನ್ನೂ ನಿರ್ಧರಿಸುವುದು ಕೇಂದ್ರ ಸರಕಾರಕ್ಕೆ ಸೇರಿದ್ದು. ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನರು ಈ ಬಿಟ್ಟುಬಿಡುವಿಕೆಯನ್ನು ಅಥವಾ ತಮ್ಮನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಬಹಳ ವರ್ಷಗಳಿಂದ ‘ಈ ಪರಿಸ್ಥಿತಿ ಬದಲಾಗಬೇಕು, ತಮ್ಮನ್ನು ಸಂವಿಧಾನದಲ್ಲಿ ಈ ದೇಶದ ಮೂಲಜನರೆಂದು ಗುರುತಿಸಬೇಕು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

“ಶಿವಗಂಗೆ” ಹತ್ತಿದ ನೆನಪುಗಳು: ಎಚ್. ಗೋಪಾಲಕೃಷ್ಣ ಸರಣಿ

ಕಡಲೆಕಾಯಿ ತಿನ್ನುತ್ತಾ ಹಾದಿ ಸವೆಯಿತು. ಸೌತೆಕಾಯಿ, ಬಾಳೆಹಣ್ಣು ಕಡಲೆಕಾಯಿ ನಂತರ ಖಾಲಿ. ಬೆಟ್ಟದ ಬುಡ ಸೇರುವಷ್ಟರಲ್ಲಿ ಕೈ ಖಾಲಿ ಆಗಿ ನಿರಾಳ ಅನಿಸಿತ್ತು. ಅಲ್ಲೂ ಎರಡೋ ಮೂರೋ ಗೋಲಿ ಸೋಡಾ ಕುಡಿದೆವು. ಬೆಟ್ಟ ಏರಲು ಶುರು ಹಚ್ಚಿದೆವು. ತುಂಬಾ ಕಡಿದಾದ ದೊಡ್ಡ ದೊಡ್ಡ ಬಂಡೆಗಳನ್ನು ಮೆಟ್ಟಲು ತರಹ ಮಾಡಿ ಹತ್ತುವವರಿಗೆ ಅನುಕೂಲ ಆಗಲಿ ಅಂತ ಪೈಪು ಹಾಕಿದ್ದಾರೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ವಿಶ್ವ ಕಪ್ 2023ರ ಮಾಹಿತಿಗಳು(2): ಇ.ಆರ್.‌ ರಾಮಚಂದ್ರನ್‌ ಅಂಕಣ

ಇದೇ ಮೊದಲ ಬಾರಿ ಇಂತಹ ಸಂತೋಷ ಪರಿಸ್ಥಿತಿಯಲ್ಲಿ ಭಾರತ ಬಂದು ನಿಂತಿದೆ. ಇದು ಹರ್ಷ ಉಲ್ಲಾಸ ತರುವ ಸಂಗತಿ. ಇದರ ಶ್ರೇಯಸ್ಸು ಆಟಗಾರರಿಗೆ ಸಲ್ಲಬೇಕು, ಇದರ ಜೊತೆಗೆ ಅವರ ಏಳಿಗೆಗೆ ಒಂದೇ ಸಮನೆ ಕಳೆದ 3 ವರ್ಷಗಳಿಂದ ಶ್ರಮಿಸಿದ ಭಾರತದ ಕೋಚ್ ಮತ್ತು ಮಾಜಿ ಕ್ರಿಕೆಟ್ ನಾಯಕ, ಶ್ರೇಷ್ಟ ಆಟಗಾರ ರಾಹುಲ್ ದ್ರಾವಿಡ್ ಮತ್ತು ಅವರ ಸಂಗಡ ಶ್ರಮಿಸುವ ಬೋಲಿಂಗ್ ಕೋಚ್, ಬ್ಯಾಟಿಂಗ್ ಕೋಚ್‌ಗೆ ಸಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವ ಕಪ್‌ನ ಕುರಿತ ಬರಹ ನಿಮ್ಮ ಓದಿಗೆ

Read More

ಮಳೆಯಲಿ…ಚಳಿಯಲಿ…ಕಾಫಿ ಜೊತೆಯಲಿ: ಸುಮಾವೀಣಾ ಸರಣಿ

ಮಲೆನಾಡಲ್ಲಿ ಇರುವವರೆಗೂ ನಮಗೆ ಇವುಗಳಲ್ಲಿ ಕಾಫಿ ಕುಡಿದು ಅಭ್ಯಾಸವಿರಲಿಲ್ಲ. ಮಗ್‌ಗಳಲ್ಲಿ ಕುಡಿದು ಅಭ್ಯಾಸ. ಸ್ಟ್ರಾಂಗ್ ಕಾಫಿಯನ್ನಲ್ಲ ಲೈಟ್ ಕಾಫಿಯನ್ನು. ಬೈಟು ಕಾಫಿ, ಬೈ ತ್ರಿ ಕಾಫಿ ಪದಗಳನ್ನು ಮಲೆನಾಡು ಬಿಟ್ಟಮೇಲೆ ನಾನು ಪರಿಚಯಿಸಿಕೊಂಡದ್ದು. ಮನುಷ್ಯನ ಆಲೋಚನಾ ರೀತಿಯನ್ನು, ಅನುಭವಿಸುವ ತಳಮಳವನ್ನು, ಮನಸ್ಥಿತಿಯನ್ನು ಅವರವರು ಕಾಫಿ ಕಪ್ ಹಿಡಿಯುವ ಬಗೆ, ಅದನ್ನು ಸೇವಿಸುವ ಬಗೆ ಇತ್ಯಾದಿಗಳಲ್ಲಿ ಅವರ ಅಧ್ಯಯನ ಮಾಡಬಹುದು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಬಸಪ್ಪ ಕಾಕಾನ ನೆನಪುಗಳು: ಶರಣಗೌಡ ಪಾಟೀಲ ಬರೆದ ಪ್ರಬಂಧ

ಬಸಪ್ಪ ಕಾಕಾನ ಮನಸ್ಸು ಕೂಡ ಬಿಳಿ ಬಟ್ಟೆಯಷ್ಟೇ ಶುಭ್ರಗಿತ್ತು. ಆತ ಬಿಳಿ ಬಟ್ಟೆ ಧರಿಸಿ ಹೊರಟರೆ ಥೇಟ ಸ್ವಾತಂತ್ರ್ಯ ಹೋರಾಟಗಾರ ಕಂಡಂತೆ ಕಾಣಿಸುತ್ತಿದ್ದ. ಎದುರಿಗೆ ಸಿಕ್ಕವರಿಗೆಲ್ಲ ಮಾತಾಡಿಸಿ ಊಟ ತಿಂಡಿ ಕೆಲಸ ಕಾರ್ಯದ ಬಗ್ಗೆ ವಿಚಾರಿಸುತ್ತಿದ್ದ. ಬಸಪ್ಪ ಕಾಕಾನ ಕುಟುಂಬವೂ ಚಿಕ್ಕದಾಗಿತ್ತು. ಒಬ್ಬನೇ ಮಗ ಆತನಿಗೆ ಅಂಗಡಿ ವ್ಯವಹಾರದ ಬಗ್ಗೆ ಯಾವದೂ ಗೊತ್ತಿರಲಿಲ್ಲ. ಬೇಕಂತಲೇ ಬಸಪ್ಪ ಕಾಕಾ ಗೊತ್ತು ಪಡಿಸಿರಲಿಲ್ಲ.
ಶರಣಗೌಡ ಬಿ. ಪಾಟೀಲ, ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ