Advertisement

Tag: ಕೆಂಡಸಂಪಿಗೆ

ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

“ಕೊಂಚ ಮನ ತಹಬದಿಗೆ ಬಂದಂತಾಗಿ, ಗೆಳೆಯರೊಬ್ಬರ ಮನೆಗೆ ಹೋಗಿ, ಅಲ್ಲಿದ್ದ ಪುಟ್ಟ ಕಂದಮ್ಮಗಳ ಬೊಗಸೆ ತುಂಬಿಸಿಕೊಂಡು ಮುದ್ದಾಡಿದೆ. ಮಗಳಂತೆ ಕಾಣುವ ಅಪ್ಪ-ಅಮ್ಮನ ಜೊತೆ ಮಾತಾಡಿ, ಕೀಟ್ಸ್‍ ನ ಸಹವಾಸದಿಂದ ಹೊರಬಂದೆ. ‘ಯಪ್ಪಾ, ಬದುಕಿದೆ’ ಅಂತ ನಿಟ್ಟುಸಿರು ಬಿಟ್ಟೆ. ಮಹಾಶಯ ಕೈಬಿಡಲೇ ಇಲ್ಲ. ಮರುದಿನ ಮತ್ತೆ ಅವನದೆ ಕನವರಿಕೆ, ಮುಂದೇನಾಯಿತು? ನಮ್ಮ ದೋಸ್ತನಿಗೆ ಎಂಬ ಹಳವಂಡ. ಮತ್ತೆ ತೆಕ್ಕೆಗೆಳೆದುಕೊಂಡು ಅವನೊಂದಿಗೆ ಮಾತಾದೆ”

Read More

ಕುಶಲದರ್ಜಿ ಗೋಪಾಲಿಯ ವ್ಯಾಕುಲಗಳು: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಹೀಗಿರುವಾಗ ಎಲ್ಲೋ ಏನೋ ತಪ್ಪಿದಂತೆ ಕಾಣುತ್ತಿತ್ತು. ಅವನ ಸಣ್ಣಪ್ರಾಯದ ಎರಡನೆಯ ಹೆಂಡತಿ ಅವನಿಗಿಂತ ಹೆಚ್ಚು ಸಮಯವನ್ನು ಅವನ ಪುಟ್ಟ ಅಂಗಡಿಯಲ್ಲಿ ಕಳೆಯಲು ಶುರು ಮಾಡಿದಳು. ಅವಳು ಯಾರು ಬಂದು ಏನು ಮಾತಾಡಿದರೂ ಗಂಡನನ್ನೇ ದಿಟ್ಟಿಸಿ ನೋಡುವಾಗ ಏನೋ ಕಸಿವಿಸಿಯಾಗುತ್ತಿತ್ತು. ಊದುಗೆನ್ನೆಯ, ಉರುಬಿದ ಹೊಟ್ಟೆಯ ಈ ಆಸಾಮಿಯ ಮೇಲೆ ಅವನ ಹೆಂಡತಿ ಯಾಕಿಷ್ಟು ನಿಗಾ ಇಡುತ್ತಿದ್ದಾಳೆಂದು ನಮಗೆ ಮೋಜೆನಿಸುತ್ತಿತ್ತು.”

Read More

ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”

Read More

ನನಗಿನ್ನೂ ನೆನಪಿದೆ. ಬಹುಶಃ ಆಗ ನಾನು ತುಂಬಾ ಎಳೆಯ ಹುಡುಗಿ

“ಆರಂಭವೂ ಇಲ್ಲದ ಅಂತ್ಯವೂ ಇಲ್ಲದ, ಹಾದಿಯಿಲ್ಲದ ಹಾದಿಯಲ್ಲಿ ಏನೂ ಗೊತ್ತಿಲ್ಲದೆ ಬರೆಯುತ್ತಾ ಬಿಳಿಯ ಮುಗಿಲಿನ ಒಳಗೆ ಹಾದು ಹೋಗುತ್ತಿದ್ದೇನೆ. ನಿಮಗೆಲ್ಲರಿಗೂ ನಮಸ್ಕಾರ.”
ನಕ್ಷತ್ರ ಎಂಬ ಹೆಸರಿನಲ್ಲಿ ಕವಿತೆ ಬರೆಯುತ್ತಿದ್ದ ನಾಗಶ್ರೀ ಶ್ರೀರಕ್ಷ ನಮ್ಮನ್ನು ಅಗಲಿ ಇಂದಿಗೆ ಎರಡು ವರ್ಷಗಳಾದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಕನ್ನಡದ ಈ ಅನನ್ಯ ಕವಯತ್ರಿ ತನ್ನ ಏಕೈಕ ಕವಿತಾ ಸಂಕಲನಕ್ಕೆ ಬರೆದ ಪ್ರಸ್ತಾವನೆಯ ಸಾಲುಗಳು..”

Read More

ಇದ್ದಿಲಾಗಿ ಆಕಾಶದಲ್ಲಿ ಹಾರಾಡುವ ಸುಟ್ಟ ಕಾಗದದ ಚೂರುಗಳು…

“ಏನಾದರೂ ಮಾಡಬೇಕು. ಈ ವಿಕೃತ ಜೋಕು ಕೊನೆಯಾಗಬೇಕು. ನಿಲ್ಲಿಸಬೇಕು ನಾನೇ. ತಡವಾಗುವ ಮೊದಲೇ. ಕವಿತೆ ಬರೆದರೆ, ಕಾಗದ ಬರೆದರೆ ಫಲವಿಲ್ಲ. ದೊಡ್ಡವರೆಲ್ಲ ಕಿವುಡರು. ಲೇಸು ಭದ್ರವಾಗಿ ಕಟ್ಟಿಕೊಂಡು, ಶೂಗಳನ್ನು ಕಿರುಗುಟ್ಟಿಸುತ್ತ ರಸ್ತೆಯ ಮೇಲೆ ನಡೆಯುವ ದೊಡ್ಡವರಿಗೆ ಸಣ್ಣ ನರಳಾಟದ ಕುಂಯ್ ಕುಂಯ್ ಸದ್ದು ಕೇಳಿಸುವುದೇ ಇಲ್ಲ. ಎಡ್, ಇದೆಲ್ಲ ಭೀತಮನದ ಮಾತು ಅನಿಸಬಹುದು. ನನಗೆ ಭೀತಿ ಇರಬಹುದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ