Advertisement

Tag: ಕೆಂಡಸಂಪಿಗೆ

ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಕ್ರೂಗರ್ ಅವರು ಜೀವನಪ್ರೀತಿಯ ಖಾಸಗಿ ದುಃಖ ಮತ್ತು ಅಸಾಧ್ಯತೆಗಳ ಹಾಡುಗಳನ್ನು ರಚಿಸುವ ಕವಿ. ಈ ಕವಿಯು ವಿವಿಧ ಸಂಸ್ಕೃತಿಗಳ ಒಬ್ಬ ಸ್ವಯಂ ನಿರ್ಮಿತ ದೈವವಾಣಿಯಂತೆ. ಅವರ ಕಾವ್ಯ ಒಂದು ಗಂಭೀರ ಆಲೂಗಡ್ಡೆ ಕೃಷಿಯ ಹಾಗೆ. ರಾತ್ರಿಯಲ್ಲಿ ಹೇಗೆ ನಡೆಯಬೇಕು, ಕತ್ತಲೆಯಲ್ಲಿ ನಾವು ತಲುಪುವ ಯಾವುದೇ ಗಮ್ಯಸ್ಥಾನವನ್ನು ಹೇಗೆ ಹೊಂದಬೇಕು, ನಾವು ನಂಬಬಹುದಾದ ಅಥವಾ ನಂಬದಿರುವ ಬೆಳಕಿಗೆ ಅಂತಿಮವಾಗಿ ನಮ್ಮನ್ನು ಒಪ್ಪಿಸಿಕೊಳ್ಳುವುದು ಹೇಗೆ ಎಂದು ಕ್ರೂಗರ್ ನಮಗೆ ಕಲಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್-ರವರ (Michael Krüger) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು...

Read More

ಕಾಫಿ ಮತ್ತು ಕಾಫಿರರ ಕಥೆ!: ದರ್ಶನ್‌ ಜಯಣ್ಣ ಸರಣಿ

ಕ್ರಿಶ್ಚಿಯನ್ ದೇಶವಾದ ಇಥಿಯೋಪಿಯಾದಲ್ಲಿ ಕಾಫಿ ಉಗಮವಾದರೂ ಅದು ಪ್ರವರ್ಧಮಾನಕ್ಕೆ ಬಂದದ್ದು ಇಂದಿನ ಕಾಫಿಯಾಗಿ ರೂಪುಗೊಂಡಿದ್ದು ಮಾತ್ರ ಇಸ್ಲಾಮಿಕ್ ದೇಶಗಳಲ್ಲಿ ಅಂದರೆ ದಕ್ಷಿಣ ಅರೇಬಿಯಾ ಇಂದಿನ ಯೆಮೆನ್, ಸೌದಿಯ ದಕ್ಷಿಣನ ಅಭಾ ಪ್ರಾಂತ್ಯಗಳಲ್ಲಿ. ಒಟ್ಟೋಮನ್ ಸುಲ್ತಾನ ಕಾಫಿಯ ಶಕ್ತಿಯನ್ನು ಬಲ್ಲವನು ಈ ಬೀಜಗಳನ್ನು ರಫ್ತು ಮಾಡಬೇಕಾದರೆ ಹುರಿದೇ ಮಾಡಬೇಕೆಂಬ ಗಟ್ಟಿ ಫರ್ಮಾನು ಹೊರಡಿಸಿದ್ದ ಮತ್ತದು ಶತಮಾನಗಳ ಕಾಲ ಚಾಲ್ತಿಯಲ್ಲಿತ್ತು. ಇದಕ್ಕೆ ಕಾರಣ ಕಾಫಿ ಬೇರೆಲ್ಲೂ ಬೆಳೆಯಲು ಆಗಬಾರದು ಎಂಬ ಆಲೋಚನೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹನ್ನೆರಡನೆಯ ಕಂತು

Read More

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ…: ತೇಜಸ್ವಿನಿ ಹೆಗಡೆ ಬರಹ

ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ. ಆದರೆ ಆ ಮಾತು ಮಾತ್ರ ಅದು ಹೇಗೋ ನನ್ನೊಳಗೆ ಇಳಿದು ಬಿಟ್ಟಿತ್ತು.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ