Advertisement

Tag: ಕೆಂಡಸಂಪಿಗೆ

ಚಾಲೆಂಜ್ ಗೆಲ್ಲೋಕೆ ತಿನ್ನುತ್ತಿದ್ದ ರೋಚಕ ಪ್ರಸಂಗಗಳು!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಮೆಸ್ ಬಿಲ್ ಕೊಡುವುದು ಒಂದೆರಡು ತಿಂಗಳು ತಡವಾಯ್ತು. ಆಗ ಚೆನ್ನಕೇಶವಣ್ಣನ ಸಿಟ್ಟು ನನ್ನ ಮೇಲೆ ತಾರಕಕ್ಕೇರಿತ್ತು. ಈ ವಿಷಯವನ್ನು ಚೆನ್ನಕೇಶನಣ್ಣನ ಮನೆಯವರ ಬಳಿ ಹೇಳಿದೆ. ಆಗ ಅವರು ಅವರ ಬಳಿ ಇದ್ದ ಹಣವನ್ನೇ ಕೊಟ್ಟು ಮೆಸ್ ಬಿಲ್ ಕೊಡು ಎಂದು ತಿಳಿಸಿದ್ದರು. ಹೀಗೆ ಅವರು ಮಾತೃಹೃದಯಿಯಾಗಿದ್ದರು. ಅವರು ಕೋಪ ಮಾಡಿಕೊಂಡಿದ್ದನ್ನು ನಾನು ನೋಡಿಯೇ ಇರಲಿಲ್ಲ. ತುಂಬಾ ತಾಳ್ಮೆ ಇತ್ತು. ನಗುಮೊಗದ ಸ್ವಭಾವ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ

ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ

Read More

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಶೂನ್ಯ ಟಿಕೆಟ್’ನ ಒಂದು ಪ್ರಸಂಗ: ವಸಂತಕುಮಾರ್‌ ಕಲ್ಯಾಣಿ ಬರಹ

ಕಂಡಕ್ಟರ್ ಒಂದು ನಿರ್ಧಾರಕ್ಕೆ ಬಂದ. ಪೊಲೀಸರು ಬರಲಿ ಅವರೇ ನಿರ್ಧರಿಸಲಿ ಎಂದು ಬಸ್ ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ. ಆದರೂ ಬಸ್ ನಿಲ್ಲಲಿಲ್ಲ. ಪೋಲೀಸರ ಪ್ರವೇಶ ಮಾತಿನಲ್ಲಿ ಆದದ್ದಕ್ಕೆ, ಈ ಮೂವರು “ಕರೆಸಯ್ಯ ನಾವು ನೋಡದೆ ಇರೋ ಪೋಲಿಸ್ರಾ… ಹೆದರಿಸ್ತೀಯಾ? ಕರೆಸೆ ಬಿಡು” ಎಂದು ದುಂಬಾಲು ಬಿದ್ದರು. (ಹಾಗೆ ನಟಿಸಿದರು) ಒಂದು ಸ್ಟಾಪ್ ಮುಂದೆ ಬಂದ ಬಸ್ ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ಐದು ನಿಮಿಷದಿಂದ ಯಾರಿಗೋ ಫೋನ್ ಮಾಡುತ್ತಾನೆ ಇದ್ದ ಕಂಡಕ್ಟರ್ “ಪೊಲೀಸರು ಬರ್ಲಿ; ಗೊತ್ತಾಗುತ್ತೆ” ಎನ್ನುತ್ತಾ. ಬಸ್ ಅನಿವಾರ್ಯವಾಗಿ ನಿಂತಿತು.
ವಸಂತಕುಮಾರ್ ಕಲ್ಯಾಣಿ ಬರೆದ ಶೂನ್ಯ ಟಿಕೇಟ್‌ ಒಂದರ ಪ್ರಸಂಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ