Advertisement

Tag: ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ದರ್ಶನ್‌ ಜಯಣ್ಣ ಹೊಸ ಸರಣಿ “ಸೌದಿ ಡೇಟ್ಸ್” ಇಂದಿನಿಂದ….

ನಾನಿಲ್ಲಿ ಇಲ್ಲಿಯತನಕ ಆರು ವರ್ಷ ನಾಲ್ಕು ತಿಂಗಳುಗಳನ್ನ ಕಳೆದಿದ್ದೇನೆ. ನನ್ನ ಕುಟುಂಬದ ಜೊತೆ, ಗೆಳೆಯರ ಜೊತೆ ಈ ದೇಶ ಸುತ್ತಾಡಿದ್ದೇನೆ. ಇಲ್ಲಿನ ಬೃಹತ್ ಕಾರ್ಖಾನೆಗಳನ್ನು ಸ್ವತಃ ನೋಡಿದ್ದೇನೆ. ಇಲ್ಲಿನ ರಣ ಬಿಸಿಲಿನ ಜೊತೆಗೆ ತಂಪಾದ ಹವೆಯನ್ನೂ ಅನುಭವಿಸಿದ್ದೇನೆ. ಮರಳ ಮಳೆ, ನಿಜದ ಮಳೆ ಎರಡಕ್ಕೂ ಸಾಕ್ಷಿಯಾಗಿದ್ದೇನೆ. ಅರಬ್ಬರ ಜೊತೆ ಕೆಲಸ ಮಾಡಿ, ಓಡಾಡಿ ಚರ್ಚಿಸಿದ್ದೇನೆ. ಅವರ ಕನಸು, ವಿಚಾರ, ಜೀವನ ಕ್ರಮ, ಸ್ನೇಹವನ್ನು ಅನುಭವಿಸಿದ್ದೇನೆ.
ಸೌದಿ ಅರೇಬಿಯಾದ ವಾಸಿಯಾದ ದರ್ಶನ್‌ ಜಯಣ್ಣ ಅಲ್ಲಿನ ವಾಸದ ಹಾಗೂ ಆ ದೇಶದ ಕುರಿತು ತಮ್ಮ ಅನುಭವಗಳನ್ನು “ಸೌದಿ ಡೇಟ್ಸ್”‌ ಹೆಸರಿನಲ್ಲಿ ಶನಿವಾರಗಳಂದು, ಹದಿನೈದು ದಿನಗಳಿಗೊಮ್ಮೆ ಬರೆಯಲಿದ್ದಾರೆ

Read More

ಇನ್ನು ಮೇಲೆ ನಾವು ಮೂವರೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೋಮಲ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೆಲ್ವಿ ತನ್ನ ಅತ್ತೆ ಕನಕಳಿಗೆ ಎಲ್ಲವನ್ನೂ ವಿವರಿಸಿ ಹೇಳಿದಳು. ಕನಕ ತನ್ನ ತವರೂರಿಗೆ ತನ್ನ ಮೊಮ್ಮಗಳನ್ನು ಕೊಡುತ್ತಿರುವುದಕ್ಕೆ ಸಂತೋಷವಾಗಿ ಹುಡುಗ ಕೂಡ ಒಳ್ಳೆಯವನು ಎಂದು ಹೇಳಿದಳು. ಅದೇ ಮಾತುಗಳನ್ನು ಮತ್ತೆ ಸೆಲ್ವಿ, ಮಣಿ ಜೊತೆಗೆ ಕನಕಳ ಮುಂದೆ ಇನ್ನೊಂದೆರಡು ಸಲ ಮಾತನಾಡಿದ ಮೇಲೆ ಅಂತಿಮವಾಗಿ ಕೋಮಲಳನ್ನು ಆರ್ಮುಗಮ್ ಕರೆದುಕೊಂಡುಬಂದಿದ್ದ ಯುವಕ ಸಂತೋಷ್‌ಗೆ ಕೊಟ್ಟು ಮದುವೆ ಮಾಡುವುದಾಗಿ ತೀರ್ಮಾನ ತೆಗೆದುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

Read More

ಕಾವ್ಯದಿಂದ ಏನನ್ನು ನಿರೀಕ್ಷಿಸುತ್ತೇವೆ?: ಕಮಲಾಕರ ಕಡವೆ ಕೃತಿಗೆ ಸಿರಾಜ್‌ ಅಹಮದ್‌ ಮುನ್ನುಡಿ 

‘ಮುಗಿಯದ ಮಧ್ಯಾಹ್ನʼ ಸಂಕಲನದಲ್ಲಿ ಸೂಚಿಸುವ ಹಾಗೆ ನಿಧಾನ ನಿಧನದತ್ತ ಸಾಗಿರುವ ಸುತ್ತಲಿನ ಜಗತ್ತಿನ ಬಗೆಗೆ ಕವಿ ಬಹಳ ವ್ಯಾಕುಲನಾಗಿದ್ದಾನೆ. ಇನ್ನೊಂದು ಬಗೆಯಲ್ಲಿ ಇದರಿಂದ ಅವನ ಅಂತರಂಗವೂ ಕ್ರಮೇಣ ವಿಕೃತಗೊಂಡಿರುವ ಸೂಚನೆಗಳು ಇಲ್ಲಿ ಸಿಗುತ್ತವೆ. ಹಕ್ಕಿ ಕಂಡರೂ ಅದು ಏರುವ ವಿಸ್ತಾರವನ್ನು ಕಾಣದ ಅದರ ಹಾರಾಟವನ್ನು ಶಂಕಿಸುವ ಮನಸುಗಳಿಗೆ ಮೊದಲು ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗಿ ಹೋಗುವ ದುರಂತವನ್ನು ಕವಿ ಕಾಣಿಸುತ್ತಾನೆ.
ಕಮಲಾಕರ ಕಡವೆ “ವಲಸೆ ಹಕ್ಕಿಗಳ ಹುಯಿಲು” ಕವನ ಸಂಕಲನಕ್ಕೆ ‌ಎಸ್ ಸಿರಾಜ್‌ ಅಹಮದ್‌ ಮುನ್ನುಡಿ

Read More

ಏಳು….. ಕೋಡಗ…… ಕೊಡಗು: ಸುಮಾವೀಣಾ ಸರಣಿ

“ಮಗನೆ ಏಳು!” ಎಂದೆ. “ಎಷ್ಟು ಗಂಟೆ” ಎಂದು ನಿದ್ರೆಗಣ್ಣಲ್ಲಿಯೇ ಅವನು ಕೇಳಿದ “ಏಳು” ಎಂದೆ. “ಗಂಟೆ ಏಳಾಗಿದೆ ಎದ್ದೇಳು” ಎನ್ನಬಹುದಾಗಿತ್ತು. ಅವನ ಪ್ರಶ್ನೆ ಮತ್ತು ನನ್ನ ಕಮಾಂಡ್ ಒಂದೇ ಪದದಲ್ಲಿ ಮುಗಿಯಿತು. ಇಂಥ ಬ್ಯಾಡ್ ಅಲ್ಲ ಬೆಡ್ ತರಲೆಗಳು ಸಹಜವೇ ಅಲ್ವೆ!
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾರನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ