Advertisement

Tag: ಕೆಂಡಸಂಪಿಗೆ

ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್‌ ಬರಹ

ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಮನುಷ್ಯ ಮೃಗವಾಗುತ್ತಿರುವನೆ?: ಸುಮಾವೀಣಾ ಸರಣಿ

ವಾಹನಗಳ ವಿಚಾರಕ್ಕೆ ಬಂದಾಗ ಗಾಳಿ ಇದ್ದರೆ ಗಾಲಿ ಓಡಲು ಸಾಧ್ಯ ಅಲ್ವೆ! ಸ್ವಲ್ಪ ಗಾಳಿ ಹೆಚ್ಚಾದರೂ ವಾಹನಗಳಾಗಲಿ, ಮನುಷ್ಯನಾಗಲಿ ಇರುವುದಿಲ್ಲ. ಗಾಳಿ ಹೆಚ್ಚಾಗಿ ಸೈಕಲ್ ಬರ್ಸ್ಟ್ ಆಯಿತು. ಅದೇ ಗಾಳಿ ಇಲ್ಲದೆ ಹೋದರೆ ಅದು ಓಡುವುದೇ ಇಲ್ಲ ಪಂಚರ್ ಆಗುತ್ತದೆ. ಅಂತೆಯೇ ಮಾನವ ಉಸಿರುಗಟ್ಟಿ ಸಾಯುತ್ತಾನೆ. ಹೌದು! ಮಾನವನ ಬದುಕು ಉಸಿರು ಹೋದಾಗ ‘ಸತ್ತರು’, ‘ಅದು’, ‘ಇದು’, ‘ಶವ’ ಎಂಬುದಾಗಿ ಮಾತನಾಡುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೊಂದನೆಯ ಬರಹ ನಿಮ್ಮ ಓದಿಗೆ

Read More

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

Read More

ಪ್ರಕೃತಿಯೇ ದೈವವೆನ್ನುವ ದೈಯ್ಯದ ಹರಕೆ: ಭವ್ಯ ಟಿ.ಎಸ್. ಸರಣಿ

ರಮಣೀಯವಾದ ಹಚ್ಚಹಸಿರಿನ ಮಲೆನಾಡಿನ ಒಂಟಿ ಮನೆಗಳ ಅಕ್ಕಪಕ್ಕದ ದರುಗು ಗುಡಿಸುವ ಹಡ್ಡೆಗಳ ಬನದೊಳಗೆ ಇರುವ ಮರದ ಬುಡಗಳೇ ಈ ದೈಯ್ಯಗಳ ಆವಾಸಸ್ಥಾನ. ಪ್ರಕೃತಿ, ಮರ-ಗಿಡಗಳಲ್ಲಿ ದೈವತ್ವವನ್ನು ಕಾಣುವ ಮಲೆಯ ಜನರ ಭಕ್ತಿ, ಶ್ರದ್ಧೆಗಳಿಗೆ ಈ ದೈಯ್ಯಗಳು ಪಾತ್ರವಾಗಿವೆ. ದೈಯ್ಯದ ಮರಗಳೆಂಬ ಭಯ, ಭಕ್ತಿಯಿಂದ ಈ ಮರಗಳನ್ನು ಯಾರೂ ಕಡಿಯುವುದಿಲ್ಲ. ಇದರಿಂದ ಪ್ರಕೃತಿಯ ಸಂರಕ್ಷಣೆಯೂ ಆಗುತ್ತಿದೆ. ಊರು ತೊರೆದು ಬೇರೆ ಬೇರೆ ಊರಿಗೆ ಹೋಗಿ ನೆಲೆಸಿರುವ ಜನರು ಪುನಃ ಊರಿಗೆ ಬರುವುದು, ಬಂಧು ಬಾಂಧವರೊಡನೆ ಬೆರೆಯಲು ಇದೊಂದು ಸುದಿನ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ದೇವರ ಹರಕೆ ಸಲ್ಲಿಸುವುದರ ಕುರಿತ ಬರಹ ನಿಮ್ಮ ಓದಿಗೆ

Read More

ಸೌದಿಯ ಹೊಸ ಮೆಗಾ ಪ್ರಾಜೆಕ್ಟ್‌!: ದರ್ಶನ್‌ ಜಯಣ್ಣ ಸರಣಿ

ಆತ “ದುಬೈ ನಲ್ಲಿ ಏನಿದೆ? ಒಂದು ಐದಾರು ಶಾಪಿಂಗ್ ಮಾಲ್‌ಗಳು, ಎರಡು ಮುಖ್ಯ ರಸ್ತೆ, ಎರಡು ಹೋಟೆಲ್ಲು ಮತ್ತು ಬಹು ಮಹಡಿ ಕಟ್ಟಡ ಅಷ್ಟೇ ತಾನೇ?! ನಮ್ಮದು ಅದಕ್ಕಿಂತ ದೊಡ್ಡ ಯೋಜನೆ ಮತ್ತು ಹತ್ತು ಪಟ್ಟು ಹಿರಿದಾದದ್ದು” ಎಂದುಬಿಟ್ಟ. ಪ್ರಶ್ನೆ ಕೇಳುತ್ತಿದ್ದವರು ಕಕ್ಕಾ ಬಿಕ್ಕಿ. ಈ ಉತ್ತರ ಕೆಲವು egoistic ಸೌದಿಗಳಿಗೆ ಅಪ್ಯಾಯವಾಗಬಹುದು; ಆದರೆ ಒಂದು ವಿಷಯ ಗಮನದಲ್ಲಿಟ್ಟುಕೊಳ್ಳಬೇಕು. ದುಬೈ ನಗರ ಅಥವಾ ಯುಎಇ ದೇಶ ಈ ಎಲ್ಲವನ್ನೂ 50 ವರ್ಷ ಮುಂಚಿತವಾಗಿ ಮಾಡಿ ಗೆದ್ದಿದೆ. ಆಗಲೇ ಅವರ ದೃಷ್ಟಿಕೋನ ಹಾಗಿತ್ತು ಎಂಬುದನ್ನು ಯಾರೂ ಮರೆಯಬಾರದು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ