Advertisement

Tag: ಕೆಂಡಸಂಪಿಗೆ

ಎಕೆಲೋಫ಼್ ಎಂಬ “ಸರ್ರಿಯಲಿಸ್ಟ್‌” ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಎಕೆಲೋಫ಼್ ಅವರ ವೃತ್ತಿಜೀವನದ ಪ್ರತಿಯೊಂದು ತಿರುವಿನಲ್ಲೂ ಇದೇ ಕಥೆ ಪುನರಾವರ್ತನೆಯಾಗುತ್ತಿತು. ಮೂವತ್ತರ ದಶಕದ ಉತ್ತರಾರ್ಧದಲ್ಲಿ ಎಕೆಲೋಫ಼್ ಮಾನವ ವ್ಯಕ್ತಿನಿಷ್ಠೆಗೆ ಆಮೂಲಾಗ್ರ ಮತ್ತು ಹೆಚ್ಚು ಅಮೂರ್ತವಾದ ದೃಷ್ಟಿಕೋನದೆಡೆಗೆ ತಮ್ಮ ಕಾವ್ಯಪ್ರಯೋಗ ನಡೆಸುತ್ತಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಗುನ್ನಾರ್ ಎಕೆಲೋಫ಼್-ರವರ (Gunnar Ekelof, 1907-1968) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ

Read More

ರೋಸಿ ಮೇಡಂ ಕಂಡ ಕತ್ತಲ ಸಾಮ್ರಾಜ್ಯ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲೆಗಳಲ್ಲಿ ಈ ರೀತಿಯಾಗಿ ಚಿನ್ನ ನೋಡಿದ ರೋಸೀ ಸ್ವಲ್ಪ ಹೊತ್ತು ಮಾತು ಬರದೇಹೋದಳು. ನಂತರ ಚೇತರಿಸಿಕೊಂಡು ಬ್ಯಾಟರಿಗಳನ್ನು ಆಫ್ ಮಾಡುವಂತೆ ತಿಳಿಸಿ ಕತ್ತಲಲ್ಲಿ ಕಣ್ಣುಗಳನ್ನು ಹಿಗ್ಗಿಸಿಕೊಂಡು, ಕುಗ್ಗಿಸಿಕೊಂಡು ಗೋಡೆಗಳಲ್ಲಿದ್ದ ಚಿನ್ನವನ್ನು ನೋಡಲು ಪ್ರಯತ್ನಿಸಿದಳು. ಸುಮಾರು ಹೊತ್ತು ರೋಸೀ ಅದೇ ರೀತಿಯಾಗಿ ನೋಡಿದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಸೌದಿ ಡೇಟ್ಸ್ – 2: ದರ್ಶನ್‌ ಜಯಣ್ಣ ಸರಣಿ

ಸೌದಿ ಆಧುನಿಕತೆಯನ್ನ ಎಲ್ಲರಂತೆ ಅಪ್ಪಿಕೊಂಡರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಸಂಪ್ರದಾಯ ಮತ್ತು ಆಧುನಿಕತೆ, ಇಸ್ಲಾಂ ಮತ್ತು ಇತರೆ ಧಾರ್ಮಿಕ ಪದ್ಧತಿಗಳು, ಹಣ ಗಳಿಕೆ ಮತ್ತು ಜಾಗತಿಕ ಪ್ರಭಾವ, ಶಿಕ್ಷಣ ಮತ್ತು ಧರ್ಮ, ಸಂಪನ್ಮೂಲಗಳು ಮತ್ತು ನುರಿತ ಕೆಲಸಗಾರರು, ಕಮಾಂಡ್ ಅಂಡ್ ಕಂಟ್ರೋಲ್ ಇವೇ ಮುಂತಾದ ವಿಷಯಗಳನ್ನ ಎರಡು ದೋಣಿಯ ಪಯಣ ಅಂತಲೇ ಬಹುಶ ಭಾವಿಸಿತ್ತು ಅನ್ನಿಸುತ್ತದೆ. ಇತರೇ ಅರಬ್ ರಾಷ್ಟ್ರಗಳು ಇಲ್ಲಿಗೆ ಬಂದು ನೆಲಸಿ ನೌಕರಿ ಮಾಡುವವರನ್ನು ಮುಕ್ತವಾಗಿ ನಮ್ಮ ದೇಶವನ್ನ ಕಟ್ಟಿದವರಲ್ಲಿ ಇವರ ಪಾಲೂ ಹೆಚ್ಚಿದೆ ಎಂದು ಹೇಳಿದರೆ ಸೌದಿ ಅಂತಾ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಬನ್ನಿ ನಾವೆಲ್ಲರೂ ಕಾಣೆಯಾಗೋಣ…: ಕನ್ನಡಕ್ಕೆ ಬಂದ ಮೇರಿ ಆಲಿವರ್‌ ಕವಿತೆಗಳು

“ನನ್ನ ಚಿತ್ತವನ್ನ ಅನಂತದ ಮೇಲೆ ಇರಿಸಲಿಲ್ಲವೆಂದಾದರೆ ಏನೋ ಸರಿ ಇಲ್ಲ ಅಂತ ಅನ್ನಿಸುವುದು. ಲೋಕದಲ್ಲಿ ನಾನೊಂದು ಪುಟಾಣಿ ಮೊಳೆಯಾಗಬೇಕು, ಪುಟ್ಟದಾದರೂ ಉಪಯೋಗಕ್ಕೆ ಬರುವಂಥದ್ದು. ಎಂದೆಂದಿಗೂ ಈ ತೊರೆಯಲ್ಲಿಯೇ ಇದ್ದು ಬಿಡಬೇಕೆನಿಸುತ್ತದೆ. ಗಾಳಿಮಡಿಲ ಹೂ, ಮುಳ್ಳು ಕಂಟಿಯ ಹೂ, ಬೇಲಿ ಹೂಗಳನ್ನ ತುಂಬು ಗೌರವದಿಂದ ಕಾಣಬೇಕೆನಿಸಿದೆ.”
ಅಮೆರಿಕದ ಕವಯತ್ರಿ ಮೇರಿ ಆಲಿವರ್‌ ಅವರ ಕೆಲವು ಕವಿತೆಗಳನ್ನು ಚೈತ್ರಾ ಶಿವಯೋಗಿಮಠ ಕನ್ನಡಕ್ಕೆ ತಂದಿದ್ದು “ಆಕಾಶ ನದಿ ಬಯಲು” ಶೀರ್ಷಿಕೆಯಡಿಯಲ್ಲಿ ಸಂಗ್ರಹ ಪ್ರಕಟವಾಗಿದೆ. ಈ ಕೃತಿಯ ಒಂದಷ್ಟು ಕವಿತೆಗಳು ಹಾಗೂ ಮೇರಿ ಆಲಿವರ್‌ ಪರಿಚಯಾತ್ಮಕ ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ