Advertisement

Tag: ಕೆಂಡಸಂಪಿಗೆ

ನಾವೆಂದೂ ಮರೆಯಲಾಗದ ಹಾಸ್ಟೆಲ್ ಕಲಿಸಿದ ಪಾಠ…: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಶಾಲೆ ಬಿಟ್ಟಾಗಿನಿಂದ ಹಿಡಿದು ಸಂಜೆ 5;30 ವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳದೆ ಕ್ಲೀನ್ ಮಾಡಿದರೆ ಮಾತ್ರ ಎಲ್ಲಾ ತೊಟ್ಟಿಗಳು ಕ್ಲೀನ್ ಮಾಡೋಕೆ ಸಾಧ್ಯ ಆಗ್ತಾ ಇತ್ತು. ಆ ನಂತರ ಸ್ನಾನ ಮಾಡಿ ನಮಗೆ ಸಿಕ್ಕ ಮೆಸ್ಸಿನಲ್ಲಿ ರಾತ್ರಿ ಊಟ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ತಾ ಇದ್ವಿ!! ‘ಭೂತಯ್ಯನ ಮಗ ಅಯ್ಯ’ ಫಿಲಮ್ಮಿನಲ್ಲಿ ಬರೋ ಸೀನಿನ ತರಹ ಕೆಲವರು ಸಾಕಷ್ಟು ಬಡಿಸಿಕೊಂಡು ತಿನ್ತಾ ಇದ್ರು. ನಮಗೆ ತುಂಬಾ ಖುಷಿ ಆಗ್ತಾ ಇತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ಗೋ ಮಾಂಡೋ…. ಗೋ…!!: ಕಾರ್ತಿಕ್‌ ಕೃಷ್ಣ ಸರಣಿ

ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್‌ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್‌ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ

“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ