Advertisement

Tag: ಕೆಂಡಸಂಪಿಗೆ

ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣ

Read More

ಕ್ಲಾಸು ಮಾತ್ರ ಮೂರು; ಕಲಿತ ಪಾಠ ನೂರಾರು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಭಾನುವಾರದಂದು ಹಸಿರು ಜೀರುಂಡೆಯನ್ನು ಒಂದು ಬೆಂಕಿಪೊಟ್ಟಣದಲ್ಲಿ ಇಟ್ಟುಕೊಂಡು ಅದಕ್ಕೆ ಚೆಂಡು ಹೂವಿನ ಎಲೆಗಳನ್ನು ತಿನ್ನಲು ಇಟ್ಟು ಆಗಾಗ್ಗೆ ಅದು ಎಷ್ಟು ತಿಂದಿತು ಎಂದು ನೋಡುತ್ತಿದ್ದೆ. ನಾನು ಅದನ್ನು ಸಾಕುತ್ತಿದ್ದೇನೆ. ಇಲ್ಲ ಅಂದ್ರೆ ಅದು ಬದುಕಲು ಕಷ್ಟ ಇತ್ತು ಎಂಬ ಭಾವದಿಂದ ಅದನ್ನು ಇಟ್ಟುಕೊಂಡಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಸುಮಾರು ಹೊತ್ತಿನಲ್ಲಿ ಮೊದಲು ಮಾತನಾಡಿಸಿದ ಹೆಂಗಸೇ ಹೊರಬಂದು, “ಬನ್ನಿ ಒಳಗೆ. ನಿಮಗೆ ಬಿಸಿ, ಬಿಸಿ ಚಾ ಕೊಡುವೆ.” ಎಂದಳಾದರೂ ಮಾತು ಮುಗಿಸುವಾಗ ಕಣ್ಣು ಕೆಂಡದಂತೆ ಹೊಳೆಯುತ್ತಿತ್ತು. ನಡುಮನೆಯಲ್ಲಿರುವ ಎರಡು ಕತ್ತಲೆಯ ಕೋಣೆಯನ್ನು ದಾಟಿ ಅಡುಗೆಮನೆಗೆ ಕಾಲಿಟ್ಟಿದ್ದೇ ಸೋಮಣ್ಣ ಬೆಚ್ಚಿಬಿದ್ದ! ಕಟ್ಟಿಗೆಯ ಒಲೆಯಲ್ಲಿ ಸೌದೆಯ ಬದಲು ತನ್ನ ಕಾಲನ್ನೇ ಒಟ್ಟಿ ಅಲ್ಲವಳ ಸೊಸೆ ಹಾಲು ಕಾಯಿಸುತ್ತಿದ್ದಳು!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ