Advertisement

Tag: ಕೆ.ವಿ. ಸುಬ್ರಹ್ಮಣ್ಯ

‘ಚಾಲುಕ್ಯರ ಶಿಲ್ಪಕಲೆ’ಯೆಂಬ ಮಹಾನ್ ವೃಕ್ಷದ ಸುತ್ತ

ಬಾದಾಮಿ ಐಹೊಳೆಗಳ ಗುಹೆಗಳನ್ನು ಕಡೆಯುವ ವೇಳೆಗಾಗಲೇ ಆ ರೂವಾರಿಗಳಿಗೆ ಸುಮಾರು 800 ವರ್ಷಗಳ ಪರಂಪರೆಯ ಹಿನ್ನೆಲೆ ಇದ್ದಿತು. ಕಲ್ಪನೆ ಮತ್ತು ರೂಪಿಸುವ ಕುಶಲತೆಯೂ ಬೆಳೆಯಿತು: ಒಳ ಮತ್ತು ಹೊರ ಭಿತ್ತಿಗಳ ಅಲಂಕರಣವು ಸೇರ್ಪಡೆಗೊಂಡಿತು. ಚಾಲುಕ್ಯರ ರೂವಾರಿಗಳು ತಮ್ಮ ಪೂರ್ವಸೂರಿಗಳ ವಾರಸುದಾರರಂತೆ ತಮ್ಮ ಕರಕುಶಲತೆಯನ್ನು ಮೆರೆದರು. ಪರಂಪರೆಗೆ ಋಣಿಗಳಾಗಿಯೂ ತಮ್ಮದೇ ಆದ ಅನುಭವ, ಸ್ಥಳೀಯ ಪರಿಕರ, ಮಾಧ್ಯಮಗಳಿಂದ ಅನನ್ಯ ದೃಶ್ಯ ಲೋಕವನ್ನೇ ಸೃಷ್ಟಿಸಿದರು.
ಚಿತ್ರಕಲಾವಿದ ಪುಂಡಲೀಕ ಕಲ್ಲಿಗನೂರು ಅವರ “ಚಾಲುಕ್ಯರ ಶಿಲ್ಪಕಲೆ” ಶಿಲ್ಪಕಲಾ ಪುಸ್ತಕಕ್ಕೆ ಕೆ.ವಿ. ಸುಬ್ರಹ್ಮಣ್ಯ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ