Advertisement

Tag: ಕೇಶವ ಮಳಗಿ

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ