ಸಾಕ್ಷರತೆಯ ರೂಪವಾಗಿ ಅಕ್ಷರ: ಚಂದ್ರಮತಿ ಸೋಂದಾ ಸರಣಿ

ಶಾಲೆಯ ಪಠ್ಯದ ಭಾಗವಾಗಿ ಪತ್ರಲೇಖನ ಇರುತ್ತಿತ್ತು. ಮಕ್ಕಳ ಪತ್ರಕ್ಕಾಗಿ ಹೆತ್ತವರು, ಹೆತ್ತವರ ಪತ್ರಕ್ಕಾಗಿ ಮಕ್ಕಳು ಕಾಯುತ್ತಿದ್ದರು. ಹಬ್ಬ ಅಥವಾ ವಿಶೇಷ ಸಂದರ್ಭಗಳ್ಲಿ ಶುಭಾಶಯ ಅಥವಾ ಹಾರೈಕೆಯ ಪತ್ರಗಳಿಗೆ ಹೆಚ್ಚಿನ ಮಾನ್ಯತೆ ಇತ್ತು. ಕಳಿಸುವವರು ಮತ್ತು ಪಡೆಯುವವರ ನಡುವೆ ಇದೊಂದು ಸ್ನೇಹಸೇತುವಾಗಿತ್ತು. ಈಗಿನಂತೆ ದೂರವಾಣಿಯ ಸಂಪರ್ಕ ಇಲ್ಲದಿದ್ದುದರಿಂದ ಪತ್ರವೇ ಸರ್ವಸ್ವವಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More