Advertisement

Tag: ಗಂಟಿಚೋರರ ಕಥನ

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ