Advertisement

Tag: ಗಜಲ್‌

ವಾಣಿ ಭಂಡಾರಿ ಬರೆದ ಗಜಲ್

“ಏನೆಂದು ಹಾಡುವುದು ಕಹಿಯ ಗೂಡು ಕಟ್ಟೆ ಒಡೆದಿರುವಾಗ ಯಾರು ಕೇಳರು ಅಪಸ್ವರವನ್ನು
ಈ ನೆನಪುಗಳಿಗೇನು ಗೊತ್ತು ಮನ ಮಧುರವಾಗದೆ ಸಮಾಧಿಯಾಯಿತೆಂದು.

ಹಂಗು ತೊರೆದ ಮೇಲೆ ಬಂಧಗಳು ಬಳುವಳಿ ನೀಡಲಾರವು ಸಾಕಿ
ಆ ಭಾವನೆಗಳಿಗೇನು ಗೊತ್ತು
ಬಂಧುತ್ವ ಬರಡಾಗಿ ಜ್ವಾಲೆಯಾಯಿತೆಂದು”-ವಾಣಿ ಭಂಡಾರಿ ಬರೆದ ಗಜಲ್

Read More

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ