Advertisement

Tag: ಗೋಪಾಲಕೃಷ್ಣ ಅಡಿಗ

ಅಡಿಗರ ‘ವರ್ಧಮಾನ’ ಮತ್ತು ಭಾರತದ ವರ್ತಮಾನ: ಡಾ. ವಿಶ್ವನಾಥ ನೇರಳಕಟ್ಟೆ ಬರಹ

ಕವಿತೆಯ ಕೊನೆಯ ಭಾಗ ಭೌತಿಕ ನೆಲೆಯ ಇಲ್ಲವೇ ಮೂರ್ತ ರೂಪದ ವಿಕಾಸ ಕ್ರಮವನ್ನು ಮೀರಿದ ಆಂತರಂಗಿಕವಾದ ಬೆಳವಣಿಗೆಯ ಕಡೆಗೆ ಬೆರಳು ತೋರುತ್ತದೆ. ವ್ಯಕ್ತಿತ್ವದೊಳಗಿನ ಹಲವು ಅಂಶಗಳು ಸಂಘರ್ಷಕ್ಕೆ ಒಳಗಾಗುತ್ತಲೇ ಕೆಡುಕನ್ನು ಕಳಚಿಕೊಂಡು ಒಳಿತಿನ ಬೆಳಕು ಉದಯಿಸುವುದರ ಕಡೆಗೆ ಕವಿತೆ ತುಡಿಯುತ್ತದೆ. ಬಾಹ್ಯ ಗೋಚರವೆನಿಸಿಕೊಳ್ಳಬಹುದಾದ ಬದುಕಿನ ಸಾಧನೆ ಆಂತರಂಗಿಕವಾದ ಪರಿಧಿಯಲ್ಲಿ ಪ್ರಕಟಗೊಂಡು ಜೀವನ ವಿಕಾಸಕ್ಕೆ ನೆಲೆಯಾಗುವ ಬಗೆ ಇಲ್ಲಿ ಗೋಚರವಾಗುತ್ತದೆ.
ಗೋಪಾಲಕೃಷ್ಣ ಅಡಿಗರ ‘ವರ್ಧಮಾನ’ ಕವಿತೆಯ ಕುರಿತು ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ