Advertisement

Tag: ಗೋಪಿಕೋನ್ಮಾದ

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ