Advertisement

Tag: ಚಂದ್ರಪ್ರಭಾ

ಶರೀಫರ ಅನುಭವ ಲೋಕಕ್ಕೊಂದು ಕೈಪಿಡಿ

ಹತ್ತೊಂಬತ್ತನೇ ಶತಮಾನದಲ್ಲಿ ಮುಸ್ಲಿಂ ದಂಪತಿಯ ಮಗನಾಗಿ ಜನಿಸಿದ ವರಕವಿ ಮಹಾ ಮಾನವತಾವಾದಿ ಸಂತಶ್ರೇಷ್ಠ ಪರಿಪೂರ್ಣ ಶಿವಯೋಗಿ ಶರೀಫರು ರಾಮಾಯಣ ಮಹಾಭಾರತ, ದೇವಿಪುರಾಣ, ಪ್ರಭುಲಿಂಗಲೀಲೆ, ಬಸವ, ಅಲ್ಲಮ ಅಕ್ಕರನ್ನು ಮೈಗೂಡಿಸಿಕೊಂಡಿದ್ದವರು. ಮಾಸ್ತರರಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ರೂವಾರಿಯಾಗಿದ್ದವರು. ಕಳಸದ ಗೋವಿಂದ ಭಟ್ಟರನ್ನು ಸಂಧಿಸಿದಾಗ, ಗೋವಿಂದಭಟ್ಟರು ತಮ್ಮ ಅನುಭಾವದ ಆಧ್ಯಾತ್ಮ ಸಾಮ್ರಾಜ್ಯಕ್ಕೆ ಶರೀಫರನ್ನೇ ಉತ್ತರಾಧಿಕಾರಿಯಾಗಿಸುತ್ತಾರೆ.  ಚಂದ್ರಪ್ರಭಾ ಬರೆದ  ‘ತಗಿ ನಿನ್ನ ತಂಬೂರಿ, ಷರೀಫರ ತತ್ವ ಭಾಷ್ಯ’ ಪುಸ್ತಕದ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ