Advertisement

Tag: ಚಂಪಾ

ಕನ್ನಡವ ಪೊರೆದ ಚೇತನಗಳ ನೆನಪಿನಲ್ಲಿ…

‘ಸಿರಿಸಂಪಿಗೆ’ ನಾಟಕದಲ್ಲಿ ಬಹಳ ಹಾಡುಗಳಿವೆ. ಅಲ್ಲಿಯೇ ಹಾರ್ಮೋನಿಯಂ ಹಿಡಿದುಕೊಂಡು ರಾಗ ಹಾಕುತ್ತಿದ್ದರು ಬಸವಲಿಂಗಯ್ಯನವರು. ಅವರದು ಅದ್ಭುತ ಶಾರೀರ. ನಾಟಕದಲ್ಲಿ ಎಲ್ಲ ಹಾಡುಗಳನ್ನು ರಿಹರ್ಸಲ್ ಸಮಯದಲ್ಲೇ ನಮ್ಮ ಕಣ್ಣೆದುರೇ ರಾಗ ಹಾಕಿದರು, ಹಾಡಿಸಿದರು. ನಾವೆಲ್ಲ ಎಲ್ಲ ಹಾಡುಗಳನ್ನೂ ತಾಲೀಮು ಕೂಡ ಮಾಡಿದ್ದೆವು. ಒಂದು ಸಂಜೆ ಅದೇನೆನಿಸಿತೋ, ‘ಇದು ಯಾಕೋ ಸರಿ ಇಲ್ಲ. ನಾಟಕದ ಕಡೀ ಹಾಡು, ಭೈರವಿ ರಾಗದಾಗs ಇರಬೇಕು,’ ಎಂದು ಮತ್ತೆ ಪೇಟಿ ಹಿಡಕೊಂಡು ಭೈರವಿ ರಾಗದಲ್ಲಿ ನಾಟಕದ ಕೊನೆಯ ಹಾಡಿಗೆ ಇನ್ನೊಂದು ಧಾಟಿ ಹಚ್ಚಿದರು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ