Advertisement

Tag: ಚನ್ನವೀರ ಕಣವಿ

ಹೊಂಗಿರಣದ ಕವಿಯ ಒಡನಾಟದ ನೆನಪುಗಳು

ನವ್ಯ ಮತ್ತು ನವೋದಯವನ್ನು ಹದವಾಗಿ ಬೆರೆಸಿದ ಪಾಕದಂತಹ ಸಾಹಿತ್ಯ ಸೃಷ್ಟಿಸಿದ ಚೆನ್ನವೀರ ಕಣವಿಯವರದು ಕರುಳಿನ ಪ್ರೀತಿಗೆ ಓಗೊಡುವ ಸ್ವಭಾವ. ಮೃದುಮನಸ್ಸಿನವರು ಎಂದು ಹೇಳಿದರೂ, ಅಗತ್ಯವೆನಿಸಿದಾಗ ಹೋರಾಟದ ಹಾದಿಯನ್ನು ಹಿಡಿದವರು. ಸಂಪ್ರದಾಯವನ್ನು ಮುರಿದವರು. ಆರೋಗ್ಯಪೂರ್ಣ ಸಂಘಟನೆಗೆ ಒತ್ತಾಸೆಯಾಗಿ ನಿಂತವರು. ಸಂಬಂಧಗಳನ್ನು ಪೋಷಿಸುತ್ತ, ಮಾನವಪ್ರೀತಿಗೆ ಮಾನ್ಯತೆ ನೀಡಿ ಜೀವನ ನಡೆಸಿದವರು. ಕಾವ್ಯವು ಅವರಿಗೆ ಒಲಿದು ಬಂದ ಪ್ರಕಾರ.ಇತರ ಪ್ರಕಾರಗಳಲ್ಲಿ ಅವರು ಬರೆದರೂ, ಕಾವ್ಯವೇ ಅವರ ಸಾಹಿತ್ಯದ ಸ್ಥಾಯೀ ಭಾವ..

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ