Advertisement

Tag: ಚಲನಚಿತ್ರ

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಭಾರತದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ

ಮಾತುಗಳು ಇರಬೇಕಾದ ಜಾಗದಲ್ಲಿ ಭಾವ ಸಂವೇದನೆ ಮತ್ತು ಸಂಜ್ಞೆಗಳನ್ನು ಪ್ರತಿಮಾತ್ಮಕವಾಗಿ ಸೃಷ್ಟಿಸಿ ಮೌನ ಪ್ರತಿಮೆ, ಭಾವರೂಪಕಗಳಲ್ಲೇ ಕತೆ ಹೇಳುವ ಪ್ರಯೋಗದಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಇದು ಹಿರಿಯರ ಚಿತ್ರವಾಗಿದ್ದರೂ ಅಷ್ಟೇನೂ ಮಹತ್ವ ಅಥವಾ ಹೊಸತನದ ವಿಶೇಷತೆ ಇದಕ್ಕೆ ಸಲ್ಲುತ್ತಿರಲಿಲ್ಲ. ಈ ರೀತಿಯ ಮಕ್ಕಳ ಚಿತ್ರವನ್ನು ನಿರ್ಮಿಸಿದ ದಾಖಲೆ ಭಾರತೀಯ ಚಲನಚಿತ್ರ ಇತಿಹಾಸದಲ್ಲೇ ಇಲ್ಲ. ಹಾಗಾಗಿ ʻದಿ ಗಾರ್ಡ್‌ʼ ಚಿತ್ರ ಆ ಸ್ಥಾನವನ್ನು ತುಂಬಿ ಕನ್ನಡದ ಹೆಚ್ಚುಗಾರಿಕೆ ಮೆರೆದಿದೆ.
ಉಮೇಶ್‌ ಬಡಿಗೇರ ನಿರ್ದೇಶನದ ಭಾತರದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ ಕುರಿತು ಕುಮಾರ ಬೇಂದ್ರೆ ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ